ಸುಟ್ಟು-ಬೂದಿಯಾದ-ಜ್ಞಾನ-ಭಂಡಾರ

Nalanda, Bihar

May 12, 2023

ಸುಟ್ಟು ಬೂದಿಯಾದ ಜ್ಞಾನ ಭಂಡಾರ

ಬಿಹಾರ ಷರೀಫ್‌ನಲ್ಲಿ 113 ವರ್ಷಗಳಷ್ಟು ಹಳೆಯದಾದ ಮದರಸಾ ಮತ್ತು 4,500 ಕ್ಕೂ ಹೆಚ್ಚು ಪುಸ್ತಕಗಳನ್ನು ಹೊಂದಿರುವ ಅದರ ಗ್ರಂಥಾಲಯವನ್ನು ಗಲಭೆಕೋರರು ಸುಟ್ಟು ಹಾಕಿದ್ದಾರೆ

Want to republish this article? Please write to [email protected] with a cc to [email protected]

Video

Shreya Katyayini

ಶ್ರೇಯಾ ಕಾತ್ಯಾಯಿನಿ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಚಲನಚಿತ್ರ ನಿರ್ಮಾಪಕರು ಮತ್ತು ಹಿರಿಯ ವೀಡಿಯೊ ಸಂಪಾದಕರಾಗಿದ್ದಾರೆ. ಅವರು ಪರಿಗಾಗಿ ಚಿತ್ರವನ್ನೂ ಬರೆಯುತ್ತಾರೆ.

Text

Umesh Kumar Ray

ಉಮೇಶ್‌ ಕುಮಾರ್‌ ರೇ ಪರಿ ತಕ್ಷಶಿಲಾ ಫೆಲೋಷಿಪ್‌ 2025 ಪುರಸ್ಕೃತರು. ಫ್ರೀಲಾನ್ಸ್‌ ಪತ್ರಕರ್ತರಾಗಿರುವ ಅವರು ಬಿಹಾರ್‌ ಮೂಲದವರಾಗಿದ್ದು, ಅಂಚಿನಲ್ಲಿರುವ ಸಮುದಾಯಗಳ ಕುರಿತು ವರದಿ ಮಾಡುತ್ತಾರೆ.

Editor

Priti David

ಪ್ರೀತಿ ಡೇವಿಡ್ ಅವರು ಪರಿಯ ಕಾರ್ಯನಿರ್ವಾಹಕ ಸಂಪಾದಕರು. ಪತ್ರಕರ್ತರು ಮತ್ತು ಶಿಕ್ಷಕರಾದ ಅವರು ಪರಿ ಎಜುಕೇಷನ್ ವಿಭಾಗದ ಮುಖ್ಯಸ್ಥರೂ ಹೌದು. ಅಲ್ಲದೆ ಅವರು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮದಲ್ಲಿ ಆಳವಡಿಸಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ ಮತ್ತು ನಮ್ಮ ಕಾಲದ ಸಮಸ್ಯೆಗಳನ್ನು ದಾಖಲಿಸುವ ಸಲುವಾಗಿ ಯುವಜನರೊಂದಿಗೆ ಕೆಲಸ ಮಾಡುತ್ತಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.