ಸೋನಾಖಾನ್-ವೀರ್‌-ನಾರಯಣ್‌-ಎರಡೆರಡು-ಬಾರಿ-ಮಡಿದಾಗ

Raipur, Chhattisgarh

Jul 20, 2021

ಸೋನಾಖಾನ್: ವೀರ್‌ ನಾರಯಣ್‌ ಎರಡೆರಡು ಬಾರಿ ಮಡಿದಾಗ

ಸ್ವಾತಂತ್ರದ ಹತ್ತು ಕತೆಗಳು – 6: ಸ್ವಾತಂತ್ರ್ಯದ ಹತ್ತು ಕಥೆಗಳು - 6:ಛತ್ತೀಸ್‌ಗಢದಲ್ಲಿ, ವೀರ್ ನಾರಾಯಣ್ ಸಿಂಗ್ ಭಿಕ್ಷೆ ಬೇಡದೆ, ನ್ಯಾಯಕ್ಕಾಗಿ ಹೋರಾಡುತ್ತಾ ತನ್ನ ಪ್ರಾಣವನ್ನೇ ಕೊಟ್ಟರು

Want to republish this article? Please write to [email protected] with a cc to [email protected]

Author

P. Sainath

ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.