ಹಾವೇರಿ-ಬದುಕಿನ-ಸಂಕಷ್ಟದ-ಹೊಲದಲ್ಲಿ-ಭರವಸೆಯ-ಹೂವರಳಿಸುವ-ಯತ್ನದಲ್ಲಿರುವ-ರತ್ನವ್ವ

Haveri, Karnataka

Oct 20, 2021

ಹಾವೇರಿ: ಬದುಕಿನ ಸಂಕಷ್ಟದ ಹೊಲದಲ್ಲಿ ಭರವಸೆಯ ಹೂವರಳಿಸುವ ಯತ್ನದಲ್ಲಿರುವ ರತ್ನವ್ವ

ನಿರಂತರ ಸಾಲದ ಸುಳಿಯಲ್ಲಿ ಸಿಲುಕಿರುವ ಕರ್ನಾಟಕದ ಹಾವೇರಿ ಜಿಲ್ಲೆಯ ರತ್ನವ್ವ ಕೈಗಳಿಂದ ಪರಾಗಸ್ಪರ್ಶ ಮಾಡುವುದರಲ್ಲಿ ನಿಪುಣರು. ಇವರು ತನ್ನ ಮಕ್ಕಳ ಉತ್ತಮ ಭವಿಷ್ಯದ ಕನಸಿಗಾಗಿ ಜಾತಿ ವ್ಯವಸ್ಥೆಯ ಅನ್ಯಾಯಗಳು ಮತ್ತು ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಾ ಬದುಕು ನಡೆಸುತ್ತಿದ್ದಾರೆ

Want to republish this article? Please write to [email protected] with a cc to [email protected]

Author

S. Senthalir

ಸೆಂದಳಿರ್ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದಲ್ಲಿ ಸಹಾಯಕ ಸಂಪಾದಕರು. ಅವರು ಲಿಂಗ, ಜಾತಿ ಮತ್ತು ಶ್ರಮದ ವಿಭಜನೆಯ ಬಗ್ಗೆ ವರದಿ ಮಾಡುತ್ತಾರೆ. ಅವರು 2020ರ ಪರಿ ಫೆಲೋ ಆಗಿದ್ದರು

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.