ಹೃದಯಕ್ಕೊಂದು-ರಂಧ್ರ-ಮತ್ತು-ಸುತ್ತಿಗೆಗೊಂದು-ಭರವಸೆ

New Delhi, Delhi

Dec 11, 2021

ಹೃದಯಕ್ಕೊಂದು ರಂಧ್ರ ಮತ್ತು ಸುತ್ತಿಗೆಗೊಂದು ಭರವಸೆ

ಮೂರು ಕರಾಳ ಕಾನೂನುಗಳನ್ನು ವಾಪಸ್‌ ಪಡೆಯಬೇಕಾದ ಅನಿವಾರ್ಯತೆಯನ್ನು ಸೃಷ್ಟಿಸಿದ ರೈತರ ವೈವಿಧ್ಯಮಯ ಮತ್ತು ಒಗ್ಗಟ್ಟಿನಿಂದ ಕೂಡಿದ್ದ ಹೋರಾಟವು ಒಂದು ತಾತ್ವಿಕ ಘಟ್ಟವನ್ನು ಮುಟ್ಟಿರುವ ಹೊತ್ತಿನಲ್ಲಿ ಈ ಹೋರಾಟ್ಕಕೆ ಕವಿಯೊಬ್ಬರು ತಮ್ಮ ಕವಿತೆಯ ಮೂಲಕ ರೈತರನ್ನು ಅಭಿನಂದಿಸುತ್ತಿದ್ದಾರೆ

Poems and Text

Joshua Bodhinetra

Illustrations

Labani Jangi

Want to republish this article? Please write to [email protected] with a cc to [email protected]

Poems and Text

Joshua Bodhinetra

ಜೋಶುವಾ ಬೋಧಿನೇತ್ರ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಭಾರತೀಯ ಭಾಷೆಗಳ ಕಾರ್ಯಕ್ರಮವಾದ ಪರಿಭಾಷಾದ ಹಿರಿಯ ವಿಷಯ ಸಂಪಾದಕ. ಅವರು ಕೋಲ್ಕತ್ತಾದ ಜಾಧವ್‌ಪುರ ವಿಶ್ವವಿದ್ಯಾನಿಲಯದಿಂದ ತುಲನಾತ್ಮಕ ಸಾಹಿತ್ಯದಲ್ಲಿ ಎಂಫಿಲ್ ಪದವಿ ಪಡೆದಿದ್ದಾರೆ ಮತ್ತು ಬಹುಭಾಷಾ ಕವಿ, ಅನುವಾದಕ, ಕಲಾ ವಿಮರ್ಶಕ ಹಾಗೂ ಸಾಮಾಜಿಕ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದಾರೆ.

Illustrations

Labani Jangi

ಲಾಬನಿ ಜಂಗಿ ಪಶ್ಚಿಮ ಬಂಗಾಳದ ನದಿಯಾ ಜಿಲ್ಲೆಯ ಸ್ವ-ಶಿಕ್ಷಿತ ಕಲಾವಿದರು. 2025ರ ಟಿ.ಎಂ. ಕೃಷ್ಣ-ಪರಿ ಪ್ರಶಸ್ತಿಯ ಮೊದಲ ವಿಜೇತರು ಇವರು. 2020ರಲ್ಲಿ ಪರಿ ಫೆಲೋ ಆಗಿದ್ದರು. ಪಿಎಚ್.ಡಿ ವಿದ್ವಾಂಸರೂ ಆಗಿರುವ ಲಾಬನಿ, ಕೊಲ್ಕತ್ತಾದ ಸೆಂಟರ್ ಫಾರ್ ಸ್ಟಡೀಸ್ ಇನ್ ಸೋಶಿಯಲ್ ಸೈನ್ಸಸ್‌ನಲ್ಲಿ ವಲಸೆ ಕಾರ್ಮಿಕರ ಕುರಿತು ಅಧ್ಯಯನ ಮಾಡುತ್ತಿದ್ದಾರೆ.

Translator

Shankar N. Kenchanuru

ಕವಿ, ಅನುವಾದಕರಾದ ಶಂಕರ ಎನ್ ಕೆಂಚನೂರು ಪರಿಯ ಕನ್ನಡ ಭಾಷಾ ಅನುವಾದ ಸಂಪಾದಕರಾಗಿ ಕೆಲಸ ಮಾಡುತ್ತಾರೆ.