1943-46ರಲ್ಲಿ ಬ್ರಿಟಿಷ್ ಸಂಸ್ಥೆಗಳ ಮೇಲೆ ದಾಳಿ ಮಾಡಿದ ಸತಾರಾದಲ್ಲಿನ ಕ್ರಾಂತಿಕಾರಿ ಭೂಗತ ವ್ಯಕ್ತಿಯೊಂದಿಗೆ ಆ ದಾಳಿಯಲ್ಲಿ ಭಾಗವಹಿಸಿದ್ದ 95 ವರ್ಷದ ಫೈರ್ ಬ್ರಾಂಡ್ ಸ್ವಾತಂತ್ರ್ಯ ಹೋರಾಟಗಾರ್ತಿ, ಕೊನೆಯವರೆಗೂ ಬಡವರಿಗಾಗಿ ಹಾಗೂ ನ್ಯಾಯದ ಸಲುವಾಗಿ ಬಡಿದಾಡುವ ಹೋರಾಟಗಾರರಾಗಿಯೇ ಉಳಿದಿದ್ದರು
ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.
See more stories
Translator
Shankar N. Kenchanuru
ಕವಿ, ಅನುವಾದಕರಾದ ಶಂಕರ ಎನ್ ಕೆಂಚನೂರು ಪರಿಯ ಕನ್ನಡ ಭಾಷಾ ಅನುವಾದ ಸಂಪಾದಕರಾಗಿ ಕೆಲಸ ಮಾಡುತ್ತಾರೆ.