ಸಾಕಷ್ಟು ಕೋವಿಡ್ -19 ಅಂತ್ಯಕ್ರಿಯೆಗಳಿಗೆ ಆತಂಕ ಮತ್ತು ವಿರೋಧಗಳು ಅಡ್ಡಿಯಾಗಿರುವುದರಿಂದ ತಮಿಳುನಾಡಿನಲ್ಲಿ ಒಂದು ಸ್ವಯಂಸೇವಕರ ಗುಂಪು ಧರ್ಮ ಅಥವಾ ಜಾತಿಯನ್ನು ಲೆಕ್ಕಿಸದೆ ನೂರಾರು ಕುಟುಂಬಗಳಿಗೆ ಅಂತಿಮ ವಿಧಿಗಳನ್ನು ನೆರವೇರಿಸಲು ಸಹಾಯ ಮಾಡಿದೆ
ಪತ್ರಿಕೋದ್ಯಮದ ವೃತ್ತಿಯನ್ನು ಸ್ವತಂತ್ರವಾಗಿ ನಿರ್ವಹಿಸುತ್ತಿರುವ ಕವಿತ ಮುರಳೀಧರನ್ ಅನುವಾದಕರೂ ಹೌದು. ಈ ಹಿಂದೆ ‘ಇಂಡಿಯ ಟುಡೆ’ (ತಮಿಳು) ಪತ್ರಿಕೆಯ ಸಂಪಾದಕರಾಗಿದ್ದು, ಅದಕ್ಕೂ ಮೊದಲು ‘ದಿ ಹಿಂದು’ (ತಮಿಳು) ಪತ್ರಿಕೆಯ ವರದಿ ವಿಭಾಗದ ಮುಖ್ಯಸ್ಥರಾಗಿದ್ದ ಕವಿತ, ಪ್ರಸ್ತುತ ‘ಪರಿ’ಯ ಸ್ವಯಂಸೇವಕರಾಗಿದ್ದಾರೆ.
See more stories
Translator
Shankar N Kenchanuru
ಅನುವಾದಕರು: ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.