ಬಿಹಾರದ ಸಮಸ್ತಿಪುರ ಜಿಲ್ಲೆಯ ಈ ಪ್ರದೇಶ ವಲಸೆಗೆ ಹೆಸರಾದ ಪ್ರದೇಶ. ಆದರೆ ಅಜಯ್ ಮಹತೋ ವಲಸೆ ಹೋಗದಿರಲು ನಿರ್ಧರಿಸಿ ಊರಿನಲ್ಲೇ ಉಳಿದಿದ್ದಾರೆ. ಅವರು ಹೊಟ್ಟೆಪಾಡಿಗಾಗಿ ತಾಳೆ ಮರ ಹತ್ತುವ ಅಪಾಯಕಾರಿ ಕೆಲಸವನ್ನು ಮಾಡುತ್ತಾರೆ
ಉಮೇಶ್ ಕುಮಾರ್ ರೇ ಪರಿ ತಕ್ಷಶಿಲಾ ಫೆಲೋಷಿಪ್ 2025 ಪುರಸ್ಕೃತರು. ಫ್ರೀಲಾನ್ಸ್ ಪತ್ರಕರ್ತರಾಗಿರುವ ಅವರು ಬಿಹಾರ್ ಮೂಲದವರಾಗಿದ್ದು, ಅಂಚಿನಲ್ಲಿರುವ ಸಮುದಾಯಗಳ ಕುರಿತು ವರದಿ ಮಾಡುತ್ತಾರೆ.
See more stories
Editor
Dipanjali Singh
ದೀಪಾಂಜಲಿ ಸಿಂಗ್ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದಲ್ಲಿ ಸಹಾಯಕ ಸಂಪಾದಕರಾಗಿದ್ದಾರೆ. ಅವರು ಪರಿ ಲೈಬ್ರರಿಗಾಗಿ ದಾಖಲೆಗಳನ್ನು ಸಂಶೋಧಿಸುತ್ತಾರೆ ಮತ್ತು ಸಂಗ್ರಹಿಸುತ್ತಾರೆ.
See more stories
Video Editor
Shreya Katyayini
ಶ್ರೇಯಾ ಕಾತ್ಯಾಯಿನಿ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಚಲನಚಿತ್ರ ನಿರ್ಮಾಪಕರು ಮತ್ತು ಹಿರಿಯ ವೀಡಿಯೊ ಸಂಪಾದಕರಾಗಿದ್ದಾರೆ. ಅವರು ಪರಿಗಾಗಿ ಚಿತ್ರವನ್ನೂ ಬರೆಯುತ್ತಾರೆ.
See more stories
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.