ಇರುಳ ಸಮುದಾಯವು ಮಾಸಿ (ತಮಿಳು ತಿಂಗಳು) ಮಾಸದಲ್ಲಿ ಚೆನ್ನೈ ಬಳಿಯ ಮಾಮಲ್ಲಪುರಂನ ಕಡಲತೀರದಲ್ಲಿ ಒಟ್ಟುಗೂಡುತ್ತದೆ. ಈ ಸಂದರ್ಭದಲ್ಲಿ ಅವರು ತಮ್ಮ ದೇವರಾದ ಕನ್ನಿಯಮ್ಮನನ್ನು ಸಮಾಧಾನಪಡಿಸಿ ತಮ್ಮ ಮನೆಗೆ ಬಂದು ಪೂಜೆ ಸ್ವೀಕರಿಸುವಂತೆ ವಿನಂತಿಸುತ್ತಾರೆ. ಈ ಆಚರಣೆಯ ಭಾಗವಾಗಿ ಕಡಲ ತೀರದಲ್ಲಿ ಪುರೋಹಿತರು ಮದುವೆಗಳನ್ನು ನಡೆಸುವುದು ಮತ್ತು ಮಕ್ಕಳಿಗೆ ನಾಮಕರಣ, ಅವರನ್ನು ಆಶೀರ್ವದಿಸುವುದನ್ನು ಸಹ ಮಾಡುತ್ತಾರೆ
ಸ್ಮಿತಾ ತುಮುಲೂರು ಬೆಂಗಳೂರು ಮೂಲದ ಸಾಕ್ಷ್ಯಚಿತ್ರ ಛಾಯಾಗ್ರಾಹಕರು. ತಮಿಳುನಾಡಿನಲ್ಲಿ ಅಭಿವೃದ್ಧಿ ಯೋಜನೆಗಳ ಬಗ್ಗೆ ಅವರ ಹಿಂದಿನ ಕೆಲಸವು ಗ್ರಾಮೀಣ ಜೀವನದ ವರದಿ ಮತ್ತು ದಾಖಲೀಕರಣವನ್ನು ತಿಳಿಸುತ್ತದೆ.
See more stories
Editor
Sarbajaya Bhattacharya
ಸರ್ಬಜಯ ಭಟ್ಟಾಚಾರ್ಯ ಅವರು ಪರಿಯ ಹಿರಿಯ ಸಹಾಯಕ ಸಂಪಾದಕರು. ಅವರು ಅನುಭವಿ ಬಾಂಗ್ಲಾ ಅನುವಾದಕರು. ಕೊಲ್ಕತ್ತಾ ಮೂಲದ ಅವರು ನಗರದ ಇತಿಹಾಸ ಮತ್ತು ಪ್ರಯಾಣ ಸಾಹಿತ್ಯದಲ್ಲಿ ಆಸಕ್ತಿ ಹೊಂದಿದ್ದಾರೆ.
See more stories
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.