ask-us-what-we-need-and-want-kn

Gadchiroli, Maharashtra

May 08, 2024

'ನಮ್ಮ ಬೇಕು ಬೇಡಗಳ ಕುರಿತು ನಮ್ಮ ಬಳಿ ಕೇಳಿ'

ಮಹಾರಾಷ್ಟ್ರದ ಗಡಚಿರೋಲಿ ಜಿಲ್ಲೆಯಲ್ಲಿ, ಅರಣ್ಯ ಪ್ರದೇಶಗಳಲ್ಲಿನ ಕಬ್ಬಿಣದ ಅದಿರು ಗಣಿಗಳು ಬುಡಕಟ್ಟು ಜನರ ಆವಾಸಸ್ಥಾನಗಳು ಮತ್ತು ಸಂಸ್ಕೃತಿಯನ್ನು ನಾಶಪಡಿಸಿವೆ. ಹಲವು ವರ್ಷಗಳಿಂದ, ಈ ಪ್ರದೇಶವು ಸರ್ಕಾರಿ ಭದ್ರತಾ ಪಡೆಗಳು ಮತ್ತು ಸಿಪಿಐ (ಮಾವೋವಾದಿ) ನಡುವಿನ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ಈ ವರ್ಷ, ಈ ಬುಡಕಟ್ಟು ಪ್ರದೇಶದ ಸುಮಾರು 1,450 ಗ್ರಾಮ ಸಭೆಗಳು 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಷರತ್ತುಬದ್ಧ ಬೆಂಬಲ ನೀಡಿವೆ. ಅದಕ್ಕೆ ಕಾರಣ ಇಲ್ಲಿದೆ...

Want to republish this article? Please write to [email protected] with a cc to [email protected]

Author

Jaideep Hardikar

ನಾಗಪುರ ಮೂಲದ ಪತ್ರಕರ್ತರೂ ಲೇಖಕರೂ ಆಗಿರುವ ಜೈದೀಪ್ ಹಾರ್ದಿಕರ್ ಪರಿಯ ಕೋರ್ ಸಮಿತಿಯ ಸದಸ್ಯರಾಗಿದ್ದಾರೆ.

Editor

Sarbajaya Bhattacharya

ಸರ್ಬಜಯ ಭಟ್ಟಾಚಾರ್ಯ ಅವರು ಪರಿಯ ಹಿರಿಯ ಸಹಾಯಕ ಸಂಪಾದಕರು. ಅವರು ಅನುಭವಿ ಬಾಂಗ್ಲಾ ಅನುವಾದಕರು. ಕೊಲ್ಕತ್ತಾ ಮೂಲದ ಅವರು ನಗರದ ಇತಿಹಾಸ ಮತ್ತು ಪ್ರಯಾಣ ಸಾಹಿತ್ಯದಲ್ಲಿ ಆಸಕ್ತಿ ಹೊಂದಿದ್ದಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.