ಜಾರ್ಖಂಡ್ ರಾಜ್ಯದ ಪಹರಿಯಾ, ಮಾಲ್ ಪಹಾಡಿಯಾ ಮತ್ತು ಸಬರ್ ಆದಿವಾಸಿ ಸಮುದಾಯದವರು ಮೌಖಿಕ ಭಾಷಾ ಸಂಪ್ರದಾಯದಿಂದ ಲಿಖಿತ ಪದಗಳ ಕಡೆಗೆ ಹೋಗುತ್ತಿದ್ದಾರೆ ಮತ್ತು ಅಳಿವಿನಂಚಿನಲ್ಲಿರುವ ತಮ್ಮ ಭಾಷೆಯನ್ನು ಉಳಿಸುವ ನಿಟ್ಟಿನಲ್ಲಿ ಅಕ್ಷರಮಾಲೆ ಮತ್ತು ವ್ಯಾಕರಣ ಪುಸ್ತಕಗಳನ್ನು ಸಿದ್ಧಪಡಿಸುತ್ತಿದ್ದಾರೆ. ಪರಿಯ 'ಅಳಿವಿನಂಚಿನಲ್ಲಿರುವ ಭಾಷೆಗಳ ಯೋಜನೆಯ' ಭಾಗವಾಗಿ ವಿಶ್ವ ಸ್ಥಳೀಯ ದಿನದಂದು ಈ ಕಥಾನಕವನ್ನು ಪ್ರಸ್ತುತಪಡಿಸಲಾಗುತ್ತಿದೆ
ದೇವೇಶ್ ಓರ್ವ ಕವಿ, ಪತ್ರಕರ್ತ, ಚಲನಚಿತ್ರ ನಿರ್ಮಾಪಕ ಮತ್ತು ಅನುವಾದಕ. ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದಲ್ಲಿ ಹಿಂದಿ ಭಾಷಾ ಸಂಪಾದಕ ಮತ್ತು ಅನುವಾದ ಸಂಪಾದಕರಾಗಿದ್ದಾರೆ.
See more stories
Editor
Ritu Sharma
ರಿತು ಶರ್ಮಾ ಅವರು, ಪರಿಯ ಅಳಿವಿನಂಚಿನಲ್ಲಿರುವ ಭಾಷೆಗಳ ಕಂಟೆಂಟ್ ಎಡಿಟರ್. ಭಾಷಾಶಾಸ್ತ್ರದಲ್ಲಿ ಎಂಎ ಪದವಿ ಪಡೆದಿರುವ ಇವರು, ಭಾರತೀಯ ಭಾಷೆಗಳನ್ನು ಉಳಿಸುವ ಮತ್ತು ಮರುಜೀವ ನೀಡುವ ಕೆಲಸ ಮಾಡುತ್ತಾರೆ.
See more stories
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.