doing-it-the-write-way-kn

Ranchi, Jharkhand

Aug 09, 2024

ನಮ್ಮ ಭಾಷೆ ಸಾಯುವುದನ್ನು ನೋಡಲು ನೋವಾಗುತ್ತದೆ

ಜಾರ್ಖಂಡ್ ರಾಜ್ಯದ ಪಹರಿಯಾ, ಮಾಲ್ ಪಹಾಡಿಯಾ ಮತ್ತು ಸಬರ್ ಆದಿವಾಸಿ ಸಮುದಾಯದವರು ಮೌಖಿಕ ಭಾಷಾ ಸಂಪ್ರದಾಯದಿಂದ ಲಿಖಿತ ಪದಗಳ ಕಡೆಗೆ ಹೋಗುತ್ತಿದ್ದಾರೆ ಮತ್ತು ಅಳಿವಿನಂಚಿನಲ್ಲಿರುವ ತಮ್ಮ ಭಾಷೆಯನ್ನು ಉಳಿಸುವ ನಿಟ್ಟಿನಲ್ಲಿ ಅಕ್ಷರಮಾಲೆ ಮತ್ತು ವ್ಯಾಕರಣ ಪುಸ್ತಕಗಳನ್ನು ಸಿದ್ಧಪಡಿಸುತ್ತಿದ್ದಾರೆ. ಪರಿಯ 'ಅಳಿವಿನಂಚಿನಲ್ಲಿರುವ ಭಾಷೆಗಳ ಯೋಜನೆಯ' ಭಾಗವಾಗಿ ವಿಶ್ವ ಸ್ಥಳೀಯ ದಿನದಂದು ಈ ಕಥಾನಕವನ್ನು ಪ್ರಸ್ತುತಪಡಿಸಲಾಗುತ್ತಿದೆ

Want to republish this article? Please write to [email protected] with a cc to [email protected]

Author

Devesh

ದೇವೇಶ್ ಓರ್ವ ಕವಿ, ಪತ್ರಕರ್ತ, ಚಲನಚಿತ್ರ ನಿರ್ಮಾಪಕ ಮತ್ತು ಅನುವಾದಕ. ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದಲ್ಲಿ ಹಿಂದಿ ಭಾಷಾ ಸಂಪಾದಕ ಮತ್ತು ಅನುವಾದ ಸಂಪಾದಕರಾಗಿದ್ದಾರೆ.

Editor

Ritu Sharma

ರಿತು ಶರ್ಮಾ ಅವರು, ಪರಿಯ ಅಳಿವಿನಂಚಿನಲ್ಲಿರುವ ಭಾಷೆಗಳ ಕಂಟೆಂಟ್ ಎಡಿಟರ್. ಭಾಷಾಶಾಸ್ತ್ರದಲ್ಲಿ ಎಂಎ ಪದವಿ ಪಡೆದಿರುವ ಇವರು, ಭಾರತೀಯ ಭಾಷೆಗಳನ್ನು ಉಳಿಸುವ ಮತ್ತು ಮರುಜೀವ ನೀಡುವ ಕೆಲಸ ಮಾಡುತ್ತಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.