dukkarwale-mama-is-a-man-in-a-hurry-kn

Chandrapur, Maharashtra

Dec 12, 2023

ದುಕ್ಕರ್‌ ವಾಲೆ ಮಾಮಾನಿಗೆ ಪುರುಸೊತ್ತೇ ಇಲ್ಲ!

ವಿಠ್ಠಲ್‌ ಬದ್ಖಲ್‌ ಅವರು ಚಂದ್ರಾಪುರ ಜಿಲ್ಲೆ ಮತ್ತು ತಡೋಬಾ ಅಂಧಾರಿ ಹುಲಿ ಮೀಸಲು ಪ್ರದೇಶದ ಸುತ್ತಮುತ್ತಲಿನ ರೈತರ ಪಾಲಿಗೆ ದೈವದತ್ತ ವರದಂತೆ ಒದಗಿ ಬಂದಿದ್ದಾರೆ. ಇಲ್ಲಿ ದುಕ್ಕರ್‌ ವಾಲೆ ಮಾಮಾ ಎಂದು ಕರೆಯಲ್ಪಡುವ ಅವರು ಈ ಜನರ ಪಾಲಿಗೆ ಪರಿಹಾರ ಹೋರಾಟಗಾರರಾಗಿ ಕಾಡುಪ್ರಾಣಿಗಳಿಂದ ಉಂಟಾಗುವ ನಷ್ಟದ ಪರಿಹಾರ ಪಡೆಯಲು ಮತ್ತು ರೈತರಿಗೆ ವಿಷಯಗಳ ಕುರಿತು ತಿಳುವಳಿಕೆ ನೀಡುವ ನಿಟ್ಟಿನಲ್ಲಿ ದುಡಿಯುತ್ತಿದ್ದಾರೆ

Want to republish this article? Please write to [email protected] with a cc to [email protected]

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.

Editor

Priti David

ಪ್ರೀತಿ ಡೇವಿಡ್ ಅವರು ಪರಿಯ ಕಾರ್ಯನಿರ್ವಾಹಕ ಸಂಪಾದಕರು. ಪತ್ರಕರ್ತರು ಮತ್ತು ಶಿಕ್ಷಕರಾದ ಅವರು ಪರಿ ಎಜುಕೇಷನ್ ವಿಭಾಗದ ಮುಖ್ಯಸ್ಥರೂ ಹೌದು. ಅಲ್ಲದೆ ಅವರು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮದಲ್ಲಿ ಆಳವಡಿಸಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ ಮತ್ತು ನಮ್ಮ ಕಾಲದ ಸಮಸ್ಯೆಗಳನ್ನು ದಾಖಲಿಸುವ ಸಲುವಾಗಿ ಯುವಜನರೊಂದಿಗೆ ಕೆಲಸ ಮಾಡುತ್ತಾರೆ.

Author

Jaideep Hardikar

ನಾಗಪುರ ಮೂಲದ ಪತ್ರಕರ್ತರೂ ಲೇಖಕರೂ ಆಗಿರುವ ಜೈದೀಪ್ ಹಾರ್ದಿಕರ್ ಪರಿಯ ಕೋರ್ ಸಮಿತಿಯ ಸದಸ್ಯರಾಗಿದ್ದಾರೆ.

Photographs

Sudarshan Sakharkar

ಸುದರ್ಶನ್ ಸಖರ್ಕರ್ ನಾಗ್ಪುರ ಮೂಲದ ಸ್ವತಂತ್ರ ಫೋಟೋ ಜರ್ನಲಿಸ್ಟ್.

Photographs

Jaideep Hardikar

ನಾಗಪುರ ಮೂಲದ ಪತ್ರಕರ್ತರೂ ಲೇಖಕರೂ ಆಗಿರುವ ಜೈದೀಪ್ ಹಾರ್ದಿಕರ್ ಪರಿಯ ಕೋರ್ ಸಮಿತಿಯ ಸದಸ್ಯರಾಗಿದ್ದಾರೆ.