ಇಂಡಿಯ ಬಡ ಮನೆಗಳ ಬದುಕು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ಎಂಜಿಎನ್ಆರ್ಇಜಿಎ) ಯೋಜನೆಯ ಜೊತೆಗೆ ಮಹುವಾ ಮತ್ತು ಟೆಂಡು ಎಲೆಗಳಂತಹ ಸಣ್ಣಪುಟ್ಟ ಕಾಡುತ್ಪನ್ನಗಳನ್ನು ಅವಲಂಬಿಸಿದೆ. 2024 ರ ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ, ನಾಳೆ (ಏಪ್ರಿಲ್ 19) ಮತದಾನ ಮಾಡಲು ಸಿದ್ಧರಾಗಿರುವ ಅರತ್ತೊಂಡಿ ಗ್ರಾಮದ ಆದಿವಾಸಿ ಗ್ರಾಮಸ್ಥರು ಕಳೆದ 10 ವರ್ಷಗಳಿಂದ ತಮ್ಮ ಜೀವನ ಕಷ್ಟಕರವಾಗಿದೆ ಎಂದು ಹೇಳುತ್ತಾರೆ...
ನಾಗಪುರ ಮೂಲದ ಪತ್ರಕರ್ತರೂ ಲೇಖಕರೂ ಆಗಿರುವ ಜೈದೀಪ್ ಹಾರ್ದಿಕರ್ ಪರಿಯ ಕೋರ್ ಸಮಿತಿಯ ಸದಸ್ಯರಾಗಿದ್ದಾರೆ.
See more stories
Editor
Priti David
ಪ್ರೀತಿ ಡೇವಿಡ್ ಅವರು ಪರಿಯ ಕಾರ್ಯನಿರ್ವಾಹಕ ಸಂಪಾದಕರು. ಪತ್ರಕರ್ತರು ಮತ್ತು ಶಿಕ್ಷಕರಾದ ಅವರು ಪರಿ ಎಜುಕೇಷನ್ ವಿಭಾಗದ ಮುಖ್ಯಸ್ಥರೂ ಹೌದು. ಅಲ್ಲದೆ ಅವರು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮದಲ್ಲಿ ಆಳವಡಿಸಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ ಮತ್ತು ನಮ್ಮ ಕಾಲದ ಸಮಸ್ಯೆಗಳನ್ನು ದಾಖಲಿಸುವ ಸಲುವಾಗಿ ಯುವಜನರೊಂದಿಗೆ ಕೆಲಸ ಮಾಡುತ್ತಾರೆ.
See more stories
Translator
Charan Aivarnad
ಚರಣ್ ಐವರ್ನಾಡು ಲೇಖಕ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.