hoping-for-swachh-work-after-tumkur-polls-kn

Tumkur, Karnataka

Dec 02, 2023

ತುಮಕೂರಿನ ಪೌರ ಕಾರ್ಮಿಕರು: ಚುನಾವಣೆ ಮತ್ತು ಅದರ ನಂತರದ ನಿರೀಕ್ಷೆಗಳು

ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಅತಿ ಹೆಚ್ಚು ಮ್ಯಾನುಯಲ್ ಸ್ಕ್ಯಾವೆಂಜರ್‌ಗಳನ್ನು (ಮಲ ಹೊರುವವರು) ಹೊಂದಿದೆ. ಅವರಲ್ಲಿ ಅನೇಕರಿಗೆ ತಮ್ಮ ರಾಜಕೀಯ ನಾಯಕರ ಮೇಲೆ ಹೆಚ್ಚಿನ ನಂಬಿಕೆ ಇಲ್ಲದಿದ್ದರೂ ಉತ್ತಮ ಬೆಳವಣಿಗೆಯ ಆಶಯದಲ್ಲಿ ಏಪ್ರಿಲ್ 18ರಂದು ಮತ ಚಲಾಯಿಸುತ್ತೆವೆ ಎಂದು ಹೇಳುತ್ತಾರೆ

Want to republish this article? Please write to [email protected] with a cc to [email protected]

Author

Vishaka George

ವಿಶಾಖಾ ಜಾರ್ಜ್ ಪರಿಯಲ್ಲಿ ಹಿರಿಯ ಸಂಪಾದಕರಾಗಿದ್ದಾರೆ. ಅವರು ಜೀವನೋಪಾಯ ಮತ್ತು ಪರಿಸರ ಸಮಸ್ಯೆಗಳ ಬಗ್ಗೆ ವರದಿ ಮಾಡುತ್ತಾರೆ. ವಿಶಾಖಾ ಪರಿಯ ಸಾಮಾಜಿಕ ಮಾಧ್ಯಮ ಕಾರ್ಯಗಳ ಮುಖ್ಯಸ್ಥರಾಗಿದ್ದಾರೆ ಮತ್ತು ಪರಿಯ ಕಥೆಗಳನ್ನು ತರಗತಿಗೆ ತೆಗೆದುಕೊಂಡು ಹೋಗಲು ಮತ್ತು ವಿದ್ಯಾರ್ಥಿಗಳು ತಮ್ಮ ಸುತ್ತಲಿನ ಸಮಸ್ಯೆಗಳನ್ನು ದಾಖಲಿಸಲು ಸಹಾಯ ಮಾಡಲು ಎಜುಕೇಷನ್ ತಂಡದಲ್ಲಿ ಕೆಲಸ ಮಾಡುತ್ತಾರೆ.

Editor

Sharmila Joshi

ಶರ್ಮಿಳಾ ಜೋಶಿಯವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಮಾಜಿ ಕಾರ್ಯನಿರ್ವಾಹಕ ಸಂಪಾದಕಿ ಮತ್ತು ಬರಹಗಾರ್ತಿ ಮತ್ತು ಸಾಂದರ್ಭಿಕ ಶಿಕ್ಷಕಿ.

Translator

Chethana Vageesh

ಚೇತನ ವಾಗೀಶ್‌ ಅವರಿಗೆ ಪರಿಸರ, ಶಿಕ್ಷಣ ಮತ್ತು ಸಾರ್ವಜನಿಕ ನೀತಿ ವಿಷಯಗಳಲ್ಲಿ ಅಪಾರ ಆಸಕ್ತಿ ಇದೆ. ಅವರು ಇತ್ತೀಚೆಗೆ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಿಂದ ಪರಿಸರ ಕಾನೂನಿನಲ್ಲಿ ಸ್ನಾತಕೋತ್ತರ ಡಿಪ್ಲೊಮಾ ಪದವಿಯನ್ನು ಪಡೆದಿದ್ದಾರೆ.