'ಅವರೂ ಖರ್ತಾಲ್ ತಯಾರಿಸುತ್ತಿರಬಹುದು ಎನ್ನುವುದು ನನ್ನ ನಂಬಿಕೆ'
ಅನೋಪರಾಮ್ ಸುತಾರ್ ರಾಜಸ್ಥಾನದಲ್ಲಿ ಪ್ರಖ್ಯಾತವಾಗಿರುವ ಖರತಾಲ್ ಎನ್ನುವ ಪಕ್ಕವಾದ್ಯ ತಯಾರಕರಲ್ಲಿ ಒಬ್ಬರು. ಈ ತಾಳವನ್ನು ತಯಾರಿಸುವ ಕಲೆ ಈಗ ಅಳಿವಿನಂಚಿನಲ್ಲಿದೆ. ಇದನ್ನು ತಯಾರಿಸುವ ಕುಶಲಕರ್ಮಿಗಳು ಹೆಚ್ಚಿನ ಸಂಪಾದನೆ ಹುಡುಕಿಕೊಂಡು ನಗರಗಳಿಗೆ ಹೋಗಿ ಅಲ್ಲಿ ಮರಗೆಲಸ ಮಾಡುತ್ತಿದ್ದಾರೆ
ಸಂಕೇತ್ ಜೈನ್ ಮಹಾರಾಷ್ಟ್ರದ ಕೊಲ್ಹಾಪುರ ಮೂಲದ ಪತ್ರಕರ್ತ. ಅವರು 2022 ಪರಿ ಸೀನಿಯರ್ ಫೆಲೋ ಮತ್ತು 2019ರ ಪರಿ ಫೆಲೋ ಆಗಿದ್ದಾರೆ.
See more stories
Editor
Sanviti Iyer
ಸಾನ್ವಿತಿ ಅಯ್ಯರ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಕಂಟೆಂಟ್ ಸಂಯೋಜಕಿ. ಅವರು ಗ್ರಾಮೀಣ ಭಾರತದ ಸಮಸ್ಯೆಗಳನ್ನು ದಾಖಲಿಸಲು ಮತ್ತು ವರದಿ ಮಾಡುವ ವಿದ್ಯಾರ್ಥಿಗಳಿಗೆ ನೆರವು ನೀಡುವ ಕೆಲಸ ಮಾಡುತ್ತಾರೆ.
See more stories
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.