ಕ್ರಿಕೆಟ್ ಅಭಿಮಾನಿಗಳ ಗಮನ ಪ್ರಸ್ತುತ ಟಿ 20 ವಿಶ್ವಕಪ್ ಮೇಲೆ ನೆಟ್ಟಿದೆ. ಈ ನಡುವೆ ಮುಂದಿನ ಪೀಳಿಗೆಯ ಕ್ರಿಕೆಟಿಗರು ಕ್ರೀಡಾಂಗಣದಲ್ಲಿ ಮಿಂಚಲು ಶ್ರಮಿಸುತ್ತಿದ್ದಾರೆ. ಅವರಲ್ಲಿ ದೇಶಾದ್ಯಂತ ಶ್ರಮಿಸುತ್ತಿದ್ದಾರೆ. ಒಂಬತ್ತು ವರ್ಷದ ಹಿತಾಕ್ಷಿ ರಾಜಸ್ಥಾನದ ಬಾಣಸ್ವಾಡದ ಭರವಸೆಯ ಆಟಗಾರ್ತಿಯಾಗಿದ್ದು, ದೇಶಕ್ಕಾಗಿ ಆಡಲು ತಯಾರಿ ನಡೆಸುತ್ತಿದ್ದಾ
ಸ್ವದೇಶ ಶರ್ಮಾ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದಲ್ಲಿ ಸಂಶೋಧಕ ಮತ್ತು ವಿಷಯ ಸಂಪಾದಕರಾಗಿದ್ದಾರೆ. ಪರಿ ಗ್ರಂಥಾಲಯಕ್ಕಾಗಿ ಸಂಪನ್ಮೂಲಗಳನ್ನು ಸಂಗ್ರಹಿಸಲು ಅವರು ಸ್ವಯಂಸೇವಕರೊಂದಿಗೆ ಕೆಲಸ ಮಾಡುತ್ತಾರೆ.
See more stories
Editor
Priti David
ಪ್ರೀತಿ ಡೇವಿಡ್ ಅವರು ಪರಿಯ ಕಾರ್ಯನಿರ್ವಾಹಕ ಸಂಪಾದಕರು. ಪತ್ರಕರ್ತರು ಮತ್ತು ಶಿಕ್ಷಕರಾದ ಅವರು ಪರಿ ಎಜುಕೇಷನ್ ವಿಭಾಗದ ಮುಖ್ಯಸ್ಥರೂ ಹೌದು. ಅಲ್ಲದೆ ಅವರು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮದಲ್ಲಿ ಆಳವಡಿಸಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ ಮತ್ತು ನಮ್ಮ ಕಾಲದ ಸಮಸ್ಯೆಗಳನ್ನು ದಾಖಲಿಸುವ ಸಲುವಾಗಿ ಯುವಜನರೊಂದಿಗೆ ಕೆಲಸ ಮಾಡುತ್ತಾರೆ.
See more stories
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.