ಹಿಮಾಚಲ ಪ್ರದೇಶದಲ್ಲಿ ಕ್ವೀರ್ ಸಮುದಾಯದ ಹಕ್ಕುಗಳನ್ನು ಪ್ರತಿಪಾದಿಸಿ ಪ್ರೈಡ್ ಮಾರ್ಚ್ ನಡೆಸಲಾಯಿತು, ಈ ಮೆರವಣಿಗೆ ರಾಜ್ಯದ ಹಳ್ಳಿಗಳು ಮತ್ತು ಸಣ್ಣ ಪಟ್ಟಣಗಳಿಂದ ಅನೇಕರನ್ನು ಸೆಳೆಯಿತು
ಶ್ವೇತಾ ದಾಗಾ ಬೆಂಗಳೂರು ಮೂಲದ ಬರಹಗಾರರು ಮತ್ತು ಛಾಯಾಗ್ರಾಹಕರು ಮತ್ತು 2015ರ ಪರಿ ಫೆಲೋ. ಅವರು ಮಲ್ಟಿಮೀಡಿಯಾ ವೇದಿಕೆಗಳಲ್ಲಿ ಕೆಲಸ ಮಾಡುತ್ತಾರೆ ಮತ್ತು ಹವಾಮಾನ ಬದಲಾವಣೆ, ಲಿಂಗ ಮತ್ತು ಸಾಮಾಜಿಕ ಅಸಮಾನತೆಯ ಬಗ್ಗೆ ಬರೆಯುತ್ತಾರೆ.
See more stories
Editors
Priti David
ಪ್ರೀತಿ ಡೇವಿಡ್ ಅವರು ಪರಿಯ ಕಾರ್ಯನಿರ್ವಾಹಕ ಸಂಪಾದಕರು. ಪತ್ರಕರ್ತರು ಮತ್ತು ಶಿಕ್ಷಕರಾದ ಅವರು ಪರಿ ಎಜುಕೇಷನ್ ವಿಭಾಗದ ಮುಖ್ಯಸ್ಥರೂ ಹೌದು. ಅಲ್ಲದೆ ಅವರು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮದಲ್ಲಿ ಆಳವಡಿಸಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ ಮತ್ತು ನಮ್ಮ ಕಾಲದ ಸಮಸ್ಯೆಗಳನ್ನು ದಾಖಲಿಸುವ ಸಲುವಾಗಿ ಯುವಜನರೊಂದಿಗೆ ಕೆಲಸ ಮಾಡುತ್ತಾರೆ.
See more stories
Editors
Sanviti Iyer
ಸಾನ್ವಿತಿ ಅಯ್ಯರ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಕಂಟೆಂಟ್ ಸಂಯೋಜಕಿ. ಅವರು ಗ್ರಾಮೀಣ ಭಾರತದ ಸಮಸ್ಯೆಗಳನ್ನು ದಾಖಲಿಸಲು ಮತ್ತು ವರದಿ ಮಾಡುವ ವಿದ್ಯಾರ್ಥಿಗಳಿಗೆ ನೆರವು ನೀಡುವ ಕೆಲಸ ಮಾಡುತ್ತಾರೆ.
See more stories
Photo Editor
Binaifer Bharucha
ಬಿನೈಫರ್ ಭರುಚಾ ಮುಂಬೈ ಮೂಲದ ಸ್ವತಂತ್ರ ಛಾಯಾಗ್ರಾಹಕರು ಮತ್ತು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಫೋಟೋ ಎಡಿಟರ್.
See more stories
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.