in-kashmir-a-lake-no-more-kn

Bandipore, Jammu and Kashmir

Jun 20, 2024

ಕಾಶ್ಮೀರ: ಕಣ್ಮರೆಯಾದ ಕೆರೆ

ಭಾರತದ ಅತಿದೊಡ್ಡ ಸಿಹಿನೀರಿನ ಮೂಲವಾದ ವುಲಾರ್ ಸರೋವರದಲ್ಲಿ ಮಾಲಿನ್ಯದ ಕಾರಣದಿಂದಾಗಿ ನೀರಿನ ಮಟ್ಟ ತೀವ್ರವಾಗಿ ಕುಸಿದಿದೆ. ಜೊತೆಗೆ ಇಲ್ಲಿ ಮೀನುಗಳ ಸಂಖ್ಯೆಯಲ್ಲೂ ಕುಸಿತ ಕಂಡುಬಂದಿದೆ. ತಮ್ಮ ಹೊಟ್ಟೆಪಾಡಿಗಾಗಿ ಈ ಕೆರೆಯನ್ನೇ ಅವಲಂಬಿಸಿದ್ದ ಮೀನುಗಾರರು ಈಗ ಒಳ್ಳೆಯ ಮೀನು ಸಿಗದೆ ಪರದಾಡುತ್ತಿದ್ದಾರೆ

Want to republish this article? Please write to [email protected] with a cc to [email protected]

Author

Muzamil Bhat

ಮುಜಮಿಲ್ ಭಟ್ ಶ್ರೀನಗರ ಮೂಲದ ಸ್ವತಂತ್ರ ಫೋಟೋ ಜರ್ನಲಿಸ್ಟ್ ಮತ್ತು ಚಲನಚಿತ್ರ ನಿರ್ಮಾಪಕ ಮತ್ತು ಅವರು 2022ರ ಪರಿ ಫೆಲೊಷಿಪ್‌ ಪಡೆದಿದ್ದಾರೆ.

Editor

Sarbajaya Bhattacharya

ಸರ್ಬಜಯ ಭಟ್ಟಾಚಾರ್ಯ ಅವರು ಪರಿಯ ಹಿರಿಯ ಸಹಾಯಕ ಸಂಪಾದಕರು. ಅವರು ಅನುಭವಿ ಬಾಂಗ್ಲಾ ಅನುವಾದಕರು. ಕೊಲ್ಕತ್ತಾ ಮೂಲದ ಅವರು ನಗರದ ಇತಿಹಾಸ ಮತ್ತು ಪ್ರಯಾಣ ಸಾಹಿತ್ಯದಲ್ಲಿ ಆಸಕ್ತಿ ಹೊಂದಿದ್ದಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.