ಚಳಿಯ ದಿನಗಳಲ್ಲಿ ಕಾಶ್ಮೀರದ ಕಣಿವೆ ಪ್ರದೇಶದಲ್ಲಿ ಮೊಹಮ್ಮದ್ ಶೋಯೆಬ್ ಸ್ಥಳೀಯ ಜನರಿಗೆ ಮತ್ತು ಪ್ರವಾಸಿಗರಿಗೆ ಅಕ್ಕಿ ಮತ್ತು ಎಳೆ ಕುರಿಯ ಮಾಂಸ ಬಳಸಿ ತಯಾರಿಸಲಾಗುವ ಹರಿಸ್ಸಾ ಎನ್ನುವ ತಿನಿಸನ್ನು ಮಾರುತ್ತಾರೆ. ಅವರು ಇಲ್ಲಿನ ಸಾಂಪ್ರದಾಯಿಕ ಆಹಾರ ಪದಾರ್ಥಗಳನ್ನು ಮಾರುವ ಪ್ರದೇಶದಲ್ಲಿ ಅತ್ಯಂತ ಜನಪ್ರಿಯ ಅಂಗಡಿಯೊಂದನ್ನು ಹೊಂದಿದ್ದಾರೆ. ಮತ್ತು ಅವರ ಅಂಗಡಿಯಲ್ಲಿನ ಪದಾರ್ಥಗಳು ಬೆಳಗಿನ 10 ಗಂಟೆಗೆಲ್ಲ ಮುಗಿದು ಹೋಗುತ್ತವೆ
ಮುಜಮಿಲ್ ಭಟ್ ಶ್ರೀನಗರ ಮೂಲದ ಸ್ವತಂತ್ರ ಫೋಟೋ ಜರ್ನಲಿಸ್ಟ್ ಮತ್ತು ಚಲನಚಿತ್ರ ನಿರ್ಮಾಪಕ ಮತ್ತು ಅವರು 2022ರ ಪರಿ ಫೆಲೊಷಿಪ್ ಪಡೆದಿದ್ದಾರೆ.
See more stories
Editor
Sarbajaya Bhattacharya
ಸರ್ಬಜಯ ಭಟ್ಟಾಚಾರ್ಯ ಅವರು ಪರಿಯ ಹಿರಿಯ ಸಹಾಯಕ ಸಂಪಾದಕರು. ಅವರು ಅನುಭವಿ ಬಾಂಗ್ಲಾ ಅನುವಾದಕರು. ಕೊಲ್ಕತ್ತಾ ಮೂಲದ ಅವರು ನಗರದ ಇತಿಹಾಸ ಮತ್ತು ಪ್ರಯಾಣ ಸಾಹಿತ್ಯದಲ್ಲಿ ಆಸಕ್ತಿ ಹೊಂದಿದ್ದಾರೆ.
See more stories
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.