'ಮೊದಲು ಹಣದುಬ್ಬರ ಸಮಸ್ಯೆಯಾಗಿತ್ತು, ಈಗ ಆನೆಗಳ ಕಾಟವೇ ದೊಡ್ಡ ಸಮಸ್ಯೆಯಾಗಿದೆʼ
ಈ ಬೇಸಿಗೆಯಲ್ಲಿ, ಮಹಾರಾಷ್ಟ್ರದ ಆದಿವಾಸಿ ಗ್ರಾಮವಾದ ಪಲಾಸ್ಗಾಂವ್ನ ಜನರು ಅನಿರೀಕ್ಷಿತ ಅಪಾಯಕ್ಕೆ ಹೆದರಿ ಅರಣ್ಯ ಆಧಾರಿತ ಜೀವನೋಪಾಯವನ್ನು ಕೈಬಿಟ್ಟು ಮನೆಯೊಳಗೆ ಕೂತಿದ್ದಾರೆ. ಬದುಕಿನ ಬಗ್ಗೆ ಚಿಂತೆ ಹೆಚ್ಚಾಗಿರುವ ಈ ಗ್ರಾಮಸ್ಥರಲ್ಲಿ 2024 ರ ಸಾರ್ವತ್ರಿಕ ಚುನಾವಣೆಯ ಬಗ್ಗೆ ಯಾವುದೇ ಉತ್ಸಾಹವಿಲ್ಲ