ಐಶ್ವರ್ಯ ಓರ್ವ ತಿರುನಂಗೈ ಅಥವಾ ಟ್ರಾನ್ಸ್ ವುಮನ್. ವೆಲ್ಲೂರ್ ಜಿಲ್ಲೆಯವರಾದ ಅವರು ಒಂದು ಘನತೆ ಮತ್ತು ಗೌರವದಿಂದ ಬದುಕುವ ಸಲುವಾಗಿ ಹೋರಾಡುತ್ತಿದ್ದಾರೆ. ಪ್ರಸ್ತುತ ಅವರು ತಮಿಳುನಾಡಿನಲ್ಲಿ ನಾಟಕ ತಂಡವೊಂದನ್ನು ಕಟ್ಟಿ ಅದನ್ನು ನಡೆಸಿಕೊಂಡು ಹೋಗಲು ನಡೆಸುತ್ತಿರುವ ಹೋರಾಟದ ಕತೆಯಿದು
ಪೂಂಗೋಡಿ ಮತಿಯರಸು ಅವರು ತಮಿಳುನಾಡಿನ ಸ್ವತಂತ್ರ ಜಾನಪದ ಕಲಾವಿದರು. ಇವರು ಗ್ರಾಮೀಣ ಪ್ರದೇಶಗಳ ಜಾನಪದ ಕಲಾವಿದರು ಮತ್ತು ಲೈಂಗಿಕ ಅಲ್ಪಸಂಖ್ಯಾತ ಸಮುದಾಯದೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಾರೆ.
See more stories
Editor
Pratishtha Pandya
ಪ್ರತಿಷ್ಠಾ ಪಾಂಡ್ಯ ಅವರು ಪರಿಯ ಹಿರಿಯ ಸಂಪಾದಕರು, ಇಲ್ಲಿ ಅವರು ಪರಿಯ ಸೃಜನಶೀಲ ಬರವಣಿಗೆ ವಿಭಾಗವನ್ನು ಮುನ್ನಡೆಸುತ್ತಾರೆ. ಅವರು ಪರಿಭಾಷಾ ತಂಡದ ಸದಸ್ಯರೂ ಹೌದು ಮತ್ತು ಗುಜರಾತಿ ಭಾಷೆಯಲ್ಲಿ ಲೇಖನಗಳನ್ನು ಅನುವಾದಿಸುತ್ತಾರೆ ಮತ್ತು ಸಂಪಾದಿಸುತ್ತಾರೆ. ಪ್ರತಿಷ್ಠಾ ಗುಜರಾತಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಕೆಲಸ ಮಾಡುವ ಕವಿಯಾಗಿಯೂ ಗುರುತಿಸಿಕೊಂಡಿದ್ದು ಅವರ ಹಲವು ಕವಿತೆಗಳು ಮಾಧ್ಯಮಗಳಲ್ಲಿ ಪ್ರಕಟವಾಗಿವೆ.
See more stories
Photographs
Akshara Sanal
ಅಕ್ಷರಾ ಸನಲ್ ಅವರು ಚೆನ್ನೈ ಮೂಲದ ಸ್ವತಂತ್ರ ಫೋಟೋ ಜರ್ನಲಿಸ್ಟ್, ಇವರು ಜನರ ಸುತ್ತಲಿರುವ ಕಥೆಗಳನ್ನು ದಾಖಲಿಸುವಲ್ಲಿ ಆಸಕ್ತಿ ಹೊಂದಿದ್ದಾರೆ.
See more stories
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.