ದೆಹಲಿಯ ಕಿಸಾನ್ ಮಜ್ದೂರ್ ಮಹಾಪಂಚಾಯತ್ ಸಭೆಯಲ್ಲಿ ಪ್ರತಿಧ್ವನಿಸಿದ ರೈತರ ಒಗ್ಗಟ್ಟು
ಮಾರ್ಚ್ 14, 2024ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಸಾವಿರಾರು ರೈತರು ಮತ್ತು ಕಾರ್ಮಿಕರು ಜಮಾಯಿಸಿ ಮೂರು ವರ್ಷಗಳ ಹಿಂದೆ ಚಳುವಳಿಯ ಸಮಯದಲ್ಲಿ ನೀಡಲಾದ ಭರವಸೆಗಳನ್ನು ಕೇಂದ್ರ ಸರ್ಕಾರಕ್ಕೆ ಮತ್ತೆ ನೆನಪಿಸಿದರು, ಕನಿಷ್ಠ
ಪ್ರೀತಿ ಡೇವಿಡ್ ಅವರು ಪರಿಯ ಕಾರ್ಯನಿರ್ವಾಹಕ ಸಂಪಾದಕರು. ಪತ್ರಕರ್ತರು ಮತ್ತು ಶಿಕ್ಷಕರಾದ ಅವರು ಪರಿ ಎಜುಕೇಷನ್ ವಿಭಾಗದ ಮುಖ್ಯಸ್ಥರೂ ಹೌದು. ಅಲ್ಲದೆ ಅವರು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮದಲ್ಲಿ ಆಳವಡಿಸಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ ಮತ್ತು ನಮ್ಮ ಕಾಲದ ಸಮಸ್ಯೆಗಳನ್ನು ದಾಖಲಿಸುವ ಸಲುವಾಗಿ ಯುವಜನರೊಂದಿಗೆ ಕೆಲಸ ಮಾಡುತ್ತಾರೆ.
See more stories
Author
Namita Waikar
ಬರಹಗಾರ್ತಿಯೂ, ಅನುವಾದಕರೂ ಆದ ನಮಿತ ವಾಯ್ಕರ್ ‘ಪರಿ’ಯ ಕಾರ್ಯನಿರ್ವಾಹಕ ಸಂಪಾದಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ‘ದ ಲಾಂಗ್ ಮಾರ್ಚ್’ ಎಂಬ ಇವರ ಕಾದಂಬರಿಯು 2018 ರಲ್ಲಿ ಪ್ರಕಟಗೊಂಡಿದೆ.
See more stories
Photographs
Ritayan Mukherjee
ರಿತಯನ್ ಮುಖರ್ಜಿಯವರು ಕಲ್ಕತ್ತದ ಛಾಯಾಚಿತ್ರಗ್ರಾಹಕರಾಗಿದ್ದು, 2016 ರಲ್ಲಿ ‘ಪರಿ’ಯ ಫೆಲೋ ಆಗಿದ್ದವರು. ಟಿಬೆಟಿಯನ್ ಪ್ರಸ್ಥಭೂಮಿಯ ಗ್ರಾಮೀಣ ಅಲೆಮಾರಿಗಳ ಸಮುದಾಯದವನ್ನು ದಾಖಲಿಸುವ ದೀರ್ಘಕಾಲೀನ ಯೋಜನೆಯಲ್ಲಿ ಇವರು ಕೆಲಸವನ್ನು ನಿರ್ವಹಿಸುತ್ತಿದ್ದಾರೆ.
See more stories
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.