ರಾಷ್ಟ್ರೀಯ ಕೈಮಗ್ಗ ಸಪ್ತಾಹದ ಸಂದರ್ಭದಲ್ಲಿ, ಅಗ್ಗದ ಉತ್ಪನ್ನಗಳ ಸ್ಪರ್ಧೆಯು ಒಡಿಶಾದ ನುರಿತ ಕೋಟ್ಪಾಡ್ ನೇಕಾರರ ಜೀವನೋಪಾಯಕ್ಕೆ ಬೆದರಿಕೆ ಒಡ್ಡುತ್ತಿರುವುದರ ಕುರಿತು ಒಂದು ಕಿರುಚಿತ್ರ
ಕವಿತಾ ಕಾರ್ನೆರೊ ಪುಣೆ ಮೂಲದ ಸ್ವತಂತ್ರ ಚಲನಚಿತ್ರ ನಿರ್ಮಾಪಕರಾಗಿದ್ದು, ಕಳೆದ ದಶಕದಿಂದ ಸಾಮಾಜಿಕ ಪರಿಣಾಮದ ಚಲನಚಿತ್ರಗಳನ್ನು ತಯಾರಿಸುತ್ತಿದ್ದಾರೆ ಅವರು ಜಾಫರ್ & ಟುಡು ಎಂಬ ರಗ್ಬಿ ಆಟಗಾರರ ಬಗೆಗಿನ ಸಾಕ್ಷ್ಯಚಿತ್ರ ಮಾಡಿದ್ದಾರೆ ಮತ್ತು ಅವರ ಇತ್ತೀಚಿನ ಚಿತ್ರ ಕಾಲೇಶ್ವರಂ ವಿಶ್ವದ ಅತಿದೊಡ್ಡ ಏತ ನೀರಾವರಿ ಯೋಜನೆಯ ಮೇಲೆ ಕೇಂದ್ರೀಕರಿಸಿದೆ.
See more stories
Text Editor
Vishaka George
ವಿಶಾಖಾ ಜಾರ್ಜ್ ಪರಿಯಲ್ಲಿ ಹಿರಿಯ ಸಂಪಾದಕರಾಗಿದ್ದಾರೆ. ಅವರು ಜೀವನೋಪಾಯ ಮತ್ತು ಪರಿಸರ ಸಮಸ್ಯೆಗಳ ಬಗ್ಗೆ ವರದಿ ಮಾಡುತ್ತಾರೆ. ವಿಶಾಖಾ ಪರಿಯ ಸಾಮಾಜಿಕ ಮಾಧ್ಯಮ ಕಾರ್ಯಗಳ ಮುಖ್ಯಸ್ಥರಾಗಿದ್ದಾರೆ ಮತ್ತು ಪರಿಯ ಕಥೆಗಳನ್ನು ತರಗತಿಗೆ ತೆಗೆದುಕೊಂಡು ಹೋಗಲು ಮತ್ತು ವಿದ್ಯಾರ್ಥಿಗಳು ತಮ್ಮ ಸುತ್ತಲಿನ ಸಮಸ್ಯೆಗಳನ್ನು ದಾಖಲಿಸಲು ಸಹಾಯ ಮಾಡಲು ಎಜುಕೇಷನ್ ತಂಡದಲ್ಲಿ ಕೆಲಸ ಮಾಡುತ್ತಾರೆ.
See more stories
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.