kulwinder-kaur-from-lawbreaker-to-lawmaker-kn

-, Punjab

Jun 24, 2024

ಕುಲವಿಂದರ್‌ ಕೌರ್:‌ ಕಾರಾಗೃಹದಿಂದ ವಿಧಾನಸಭೆಯತ್ತ?

ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಕಾನ್ಸ್ಟೇಬಲ್ ಕುಲ್ವಿಂದರ್ ಕೌರ್ ಮಂಡಿ ಲೋಕಸಭಾ ಸಂಸದೆ ಕಂಗನಾ ರಣಾವತ್‌ ಅವರಿಗೆ ಕಪಾಳಕ್ಕೆ ಹೊಡೆದ ಪ್ರಕರಣದ ಹಿಂದೆ ಪಂಜಾಬ್‌ ರಾಜ್ಯದ ಜನಸಾಮನ್ಯರ ಪ್ರತಿರೋಧದ ದನಿಯ ಇತಿಹಾಸವಿದೆ. ಇದು ಹೆಚ್ಚಾಗಿ ಎಲ್ಲೂ ಚರ್ಚೆಯಾಗಿಲ್ಲ

Want to republish this article? Please write to [email protected] with a cc to [email protected]

Author

Vishav Bharti

ವಿಶವ್ ಭಾರತಿ ಚಂಡೀಗಢ ಮೂಲದ ಪತ್ರಕರ್ತರಾಗಿದ್ದು, ಕಳೆದ ಎರಡು ದಶಕಗಳಿಂದ ಪಂಜಾಬಿನ ಕೃಷಿ ಬಿಕ್ಕಟ್ಟು ಮತ್ತು ಪ್ರತಿರೋಧ ಚಳವಳಿಗಳ ಕುರಿತು ವರದಿ ಮಾಡುತ್ತಿದ್ದಾರೆ.

Editor

P. Sainath

ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.

Illustration

Antara Raman

ಅಂತರಾ ರಾಮನ್‌ ಸಾಮಾಜಿಕ ಪ್ರಕ್ರಿಯೆಗಳು ಮತ್ತು ಪೌರಾಣಿಕ ಚಿತ್ರಣಗಳಲ್ಲಿ ಆಸಕ್ತಿ ಹೊಂದಿರುವ ಇಲಸ್ಟ್ರೇಟರ್‌ ಮತ್ತು ವೆಬ್‌ಸೈಟ್‌ ಡಿಸೈನರ್‌ ಆಗಿದ್ದು . ಬೆಂಗಳೂರಿನ ಸೃಷ್ಟಿ ಇನ್ಸ್ಟಿಟ್ಯೂಟ್ ಆಫ್ ಆರ್ಟ್, ಡಿಸೈನ್ ಅಂಡ್ ಟೆಕ್ನಾಲಜಿಯ ಪದವೀಧರೆ, ಕಥಾ ಜಗತ್ತು ಮತ್ತು ಚಿತ್ರವು ಜೊತೆಯಾಗಿ ಬದುಕುತ್ತವೆ ಎಂದು ಅವರು ನಂಬುತ್ತಾರೆ

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.