mitti-of-the-martyrs-singhus-soil-of-struggle-kn

Sonipat, Haryana

Aug 23, 2025

ಹುತಾತ್ಮರ ನೆಲದ ಮಣ್ಣು, ಸಂಘರ್ಷನಿರತ ಸಿಂಘು ಪ್ರದೇಶ

ಭಗತ್‌ ಸಿಂಗ್‌, ರಾಜ್‌ಗುರು ಮತ್ತು ಸುಖ್‌ದೇವ್‌ ಅವರ ಹುತಾತ್ಮರ ದಿನದಂದು ಪಂಜಾಬ್‌ನ ಹುತಾತ್ಮರ ಗ್ರಾಮದಿಂದ ಎಂಟು ಮಡಕೆ ಮಣ್ಣು, ಸಿಂಘು ಪ್ರದೇಶದಲ್ಲಿ, ಪ್ರತಿಭಟನೆಯಲ್ಲಿ ನಿರತರಾಗಿದ್ದ ರೈತರನ್ನು ತಲುಪಿದ ಆ ಕ್ಷಣವು ಸ್ಫೂರ್ತಿದಾಯಕ ಹಾಗೂ ಭಾವನಾತ್ಮಕವಾಗಿತ್ತು

Translator

Shailaja G. P.

Want to republish this article? Please write to [email protected] with a cc to [email protected]

Author

Amir Malik

ಅಮೀರ್ ಮಲಿಕ್ ಸ್ವತಂತ್ರ ಪತ್ರಕರ್ತ ಮತ್ತು 2022 ರ ಪರಿ ಫೆಲೋ.

Translator

Shailaja G. P.

ಶೈಲಜಾ ([email protected]) ಕನ್ನಡ ಭಾಷೆಯ ಲೇಖಕಿ ಮತ್ತು ಅನುವಾದಕಿ. ಅವರು ಖಾಲಿದ್ ಹುಸೇನ್ ಅವರ 'ದಿ ಕೈಟ್ ರನ್ನರ್' ಮತ್ತು ಫ್ರಾನ್ಸಿಸ್ ಬುಕಾನನ್ ಅವರ 'ಎ ಜರ್ನಿ ಫ್ರಮ್ ಮದ್ರಾಸ್ ಥ್ರೂ ದಿ ಕಂಟ್ರಿಸ್ ಆಫ್ ಮೈಸೂರು ಕೆನರಾ ಮತ್ತು ಮಲಬಾರ್' ಅನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಮಹಿಳಾ ಸಬಲೀಕರಣ ಸೇರಿದಂತೆ ವಿವಿಧ ಸಾಮಾಜಿಕ ವಿಷಯಗಳ ಬಗ್ಗೆ ಅವರ ಅನೇಕ ಲೇಖನಗಳು ಮುದ್ರಣ ಮಾಧ್ಯಮಗಳಲ್ಲಿ ಪ್ರಕಟವಾಗಿವೆ. ಶೈಲಜಾ ಅವರು ಪಾಯಿಂಟ್ ಆಫ್ ವ್ಯೂ, ಹೆಲ್ಪ್ ಏಜ್ ಇಂಡಿಯಾ ಮತ್ತು ನ್ಯಾಷನಲ್ ಫೆಡರೇಶನ್ ಆಫ್ ದಿ ಬ್ಲೈಂಡ್ ನಂತಹ ಎನ್‌ಜಿಒಗಳಿಗೆ ಅನುವಾದಕಿಯಾಗಿ ಕೊಡುಗೆ ನೀಡುತ್ತಿದ್ದಾರೆ.