Rohtas, Bihar •
Jun 28, 2025
Author
Umesh Kumar Ray
ಉಮೇಶ್ ಕುಮಾರ್ ರೇ 2025ರ ತಕ್ಷಿಲಾ-ಪರಿ ಸೀನಿಯರ್ ಫೆಲೋ ಪುರಸ್ಕೃತರು ಮತ್ತು ಈ ಹಿಂದೆ 2022ನೇ ಸಾಲಿನ ಪರಿ ಫೆಲೋಷಿಪ್ ಗೌರವವನ್ನೂ ಪಡೆದಿದ್ದರು. ಸ್ವತಂತ್ರ ಪತ್ರಕರ್ತರಾಗಿರುವ, ಅವರು ಬಿಹಾರದಲ್ಲಿ ನೆಲೆಸಿದ್ದಾರೆ ಮತ್ತು ಹಿಂದುಳಿದ ಸಮುದಾಯಗಳ ಬಗ್ಗೆ ವರದಿ ಮಾಡುತ್ತಾರೆ.
Editor
Priti David
ಪ್ರೀತಿ ಡೇವಿಡ್ ಪರಿ ಬಹುಮಾಧ್ಯಮ ವೇದಿಕೆಯ ಕಾರ್ಯನಿರ್ವಾಹಕ ಸಂಪಾದಕರು. ಅವರು ಕಾಡುಗಳು, ಆದಿವಾಸಿಗಳು ಮತ್ತು ಜೀವನೋಪಾಯಗಳ ಬಗ್ಗೆ ಬರೆಯುತ್ತಾರೆ. ಪ್ರೀತಿ ಪರಿಯ ಎಜುಕೇಷನ್ ವಿಭಾಗವನ್ನು ಮುನ್ನಡೆಸುತ್ತಾರೆ ಮತ್ತು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮಕ್ಕೆ ತರಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ.
Translator
Shankar N. Kenchanuru
ಕವಿ, ಅನುವಾದಕರಾದ ಶಂಕರ ಎನ್ ಕೆಂಚನೂರು ಪರಿಯ ಕನ್ನಡ ಭಾಷಾ ಅನುವಾದ ಸಂಪಾದಕರಾಗಿ ಕೆಲಸ ಮಾಡುತ್ತಾರೆ.