ಪಶ್ಚಿಮ ಬಂಗಾಳದ ಕವಿಯೊಬ್ಬರು ಮತ್ತು ಇನ್ನೊಬ್ಬ ವರದಿಗಾರರು 2024ರ ಚುನಾವಣೆಯ ಸಂದರ್ಭದಲ್ಲಿ ತಾವು ಕಳೆದ ಐದು ವರ್ಷಗಳಲ್ಲಿ ರಾಜ್ಯದ ವಿವಿದೆಡೆ ಪ್ರಯಾಣಿಸುವಾಗ ಕಂಡ ದೃಶ್ಯಗಳನ್ನು ನಮ್ಮೆದುರು ದೃಶ್ಯ ಮತ್ತು ಕಾವ್ಯದ ರೂಪದಲ್ಲಿ ಇರಿಸಿದ್ದಾರೆ
ಜೋಶುವಾ ಬೋಧಿನೇತ್ರ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾ (ಪರಿ) ಯ ಭಾರತೀಯ ಭಾಷೆಗಳ ಕಾರ್ಯಕ್ರಮವಾದ ಪರಿಭಾಷಾ ವಿಷಯ ವ್ಯವಸ್ಥಾಪಕರು. ಅವರು ಕೋಲ್ಕತ್ತಾದ ಜಾದವಪುರ ವಿಶ್ವವಿದ್ಯಾಲಯದಿಂದ ತುಲನಾತ್ಮಕ ಸಾಹಿತ್ಯದಲ್ಲಿ ಎಂಫಿಲ್ ಪಡೆದಿದ್ದಾರೆ ಮತ್ತು ಬಹುಭಾಷಾ ಕವಿ, ಅನುವಾದಕ, ಕಲಾ ವಿಮರ್ಶಕ ಮತ್ತು ಸಾಮಾಜಿಕ ಕಾರ್ಯಕರ್ತರೂ ಹೌದು.
See more stories
Author
Smita Khator
ಸ್ಮಿತಾ ಖಾಟೋರ್ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾ (ಪರಿ) ನ ಭಾರತೀಯ ಭಾಷೆಗಳ ಕಾರ್ಯಕ್ರಮವಾದ ಪರಿಭಾಷಾ ಯೋಜನೆಯ ಮುಖ್ಯ ಅನುವಾದ ಸಂಪಾದಕರು. ಅನುವಾದ, ಭಾಷೆ ಮತ್ತು ಆರ್ಕೈವಿಂಗ್ ಅವರ ಕೆಲಸದ ಕ್ಷೇತ್ರಗಳು. ಅವರು ಮಹಿಳೆಯರ ಸಮಸ್ಯೆಗಳು ಮತ್ತು ಕಾರ್ಮಿಕರ ಬಗ್ಗೆಯೂ ಬರೆಯುತ್ತಾರೆ.
See more stories
Illustration
Labani Jangi
ಲಬಾನಿ ಜಂಗಿ 2020ರ ಪರಿ ಫೆಲೋ ಆಗಿದ್ದು, ಅವರು ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆ ಮೂಲದ ಅಭಿಜಾತ ಚಿತ್ರಕಲಾವಿದರು. ಅವರು ಕೋಲ್ಕತ್ತಾದ ಸಾಮಾಜಿಕ ವಿಜ್ಞಾನಗಳ ಅಧ್ಯಯನ ಕೇಂದ್ರದಲ್ಲಿ ಕಾರ್ಮಿಕ ವಲಸೆಯ ಕುರಿತು ಸಂಶೋಧನಾ ಅಧ್ಯಯನ ಮಾಡುತ್ತಿದ್ದಾರೆ.
See more stories
Editor
Pratishtha Pandya
ಪ್ರತಿಷ್ಠಾ ಪಾಂಡ್ಯ ಅವರು ಪರಿಯ ಹಿರಿಯ ಸಂಪಾದಕರು, ಇಲ್ಲಿ ಅವರು ಪರಿಯ ಸೃಜನಶೀಲ ಬರವಣಿಗೆ ವಿಭಾಗವನ್ನು ಮುನ್ನಡೆಸುತ್ತಾರೆ. ಅವರು ಪರಿಭಾಷಾ ತಂಡದ ಸದಸ್ಯರೂ ಹೌದು ಮತ್ತು ಗುಜರಾತಿ ಭಾಷೆಯಲ್ಲಿ ಲೇಖನಗಳನ್ನು ಅನುವಾದಿಸುತ್ತಾರೆ ಮತ್ತು ಸಂಪಾದಿಸುತ್ತಾರೆ. ಪ್ರತಿಷ್ಠಾ ಗುಜರಾತಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಕೆಲಸ ಮಾಡುವ ಕವಿಯಾಗಿಯೂ ಗುರುತಿಸಿಕೊಂಡಿದ್ದು ಅವರ ಹಲವು ಕವಿತೆಗಳು ಮಾಧ್ಯಮಗಳಲ್ಲಿ ಪ್ರಕಟವಾಗಿವೆ.
See more stories
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.