ತೂತುಕುಡಿಯ ಚುನಾವಣೆಯಲ್ಲಿ ರಫೇಲ್ ಮೇಲೆ ಸ್ಟೆರ್ಲೈಟ್ ಸವಾರಿ
ತಮಿಳುನಾಡಿನ ಕುಮರೆಡ್ಡಿಯಪುರಂ ಗ್ರಾಮದಲ್ಲಿ ಏಪ್ರಿಲ್ 18 ಚುನಾವಣೆ ಮತದಾನ ದಿನ - ಆದರೆ ಮೇ 22, 2018ರಲ್ಲಿ ಸ್ಟೆರ್ಲೈಟ್ ತಾಮ್ರ ಸ್ಥಾವರವನ್ನು ವಿರೋಧಿಸಿದ ಪ್ರತಿಭಟನಾಕಾರರನ್ನು ಪೋಲೀಸ್ಸರು ಗುಂಡಿಟ್ಟು ಕೊಂದ ಕರಾಳ ಘಟನೆ ಮತದಾರರನ್ನು ತೀವ್ರವಾಗಿ ಕಾಡುತ್ತಿದೆ
ಪತ್ರಿಕೋದ್ಯಮದ ವೃತ್ತಿಯನ್ನು ಸ್ವತಂತ್ರವಾಗಿ ನಿರ್ವಹಿಸುತ್ತಿರುವ ಕವಿತ ಮುರಳೀಧರನ್ ಅನುವಾದಕರೂ ಹೌದು. ಈ ಹಿಂದೆ ‘ಇಂಡಿಯ ಟುಡೆ’ (ತಮಿಳು) ಪತ್ರಿಕೆಯ ಸಂಪಾದಕರಾಗಿದ್ದು, ಅದಕ್ಕೂ ಮೊದಲು ‘ದಿ ಹಿಂದು’ (ತಮಿಳು) ಪತ್ರಿಕೆಯ ವರದಿ ವಿಭಾಗದ ಮುಖ್ಯಸ್ಥರಾಗಿದ್ದ ಕವಿತ, ಪ್ರಸ್ತುತ ‘ಪರಿ’ಯ ಸ್ವಯಂಸೇವಕರಾಗಿದ್ದಾರೆ.
See more stories
Translator
Ekatha Harthi Hiriyur
ಏಕತಾ ಹರ್ತಿ ಎಚ್ ವೈ ಅವರು ಕರ್ನಾಟಕದ ಹಿರಿಯೂರಿನವರು. ಪ್ರಸ್ತುತ ಅವರು ಮುಂಬೈನ ಕಾಲೇಜ್ ಆಫ್ ಸೋಷಿಯಲ್ ವರ್ಕ್ ನಿರ್ಮಲಾ ನಿಕೇತನದಲ್ಲಿ ಓದುತ್ತಿದ್ದಾರೆ. ಬೆಂಗಳೂರು ಮತ್ತು ಹೈದರಾಬಾದ್ಗಳಲ್ಲಿ ಎಂಎನ್ಸಿ ಮತ್ತು ಎನ್ಜಿಒಗಳಲ್ಲಿ ಎರಡೂವರೆ ವರ್ಷಗಳ ಕಾಲ ಕೆಲಸ ಮಾಡಿದ ಅವರು ಪ್ರಸ್ತುತ ಮಹಿಳೆಯರು, ದಲಿತರು ಮತ್ತು ಅಸಂಘಟಿತ ವಲಯದ ಕಾರ್ಮಿಕರೊಂದಿಗೆ ಕೆಲಸ ಮಾಡಲು ಉತ್ಸುಕರಾಗಿದ್ದಾರೆ.