the-firecracker-artisans-of-tulunadu-kn

Dakshina Kannada, Karnataka

Aug 07, 2023

ತುಳುನಾಡಿನ ಸಿಡಿಮದ್ದು ತಯಾರಿಸುವ ಕಲೆಗಾರರು

ಕರ್ನಾಟಕದ ಸೌಹಾರ್ದ ಪರಂಪರೆಯೊಂದರಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಮುಸಲ್ಮಾನ ವ್ಯಕ್ತಿಯೋರ್ವರು ಸಿಡಿಮದ್ದನ್ನು ತಯಾರಿಸಿ, ಸಿಡಿಸುವ ಆಚರಣೆಯೊಂದಿದೆ. ಗರ್ನಲ್‌ ಸಾಯಿಬೆರ್‌ ಮತ್ತು ಅವರ ಅಸಾಮಾನ್ಯ ಕಲೆಯ ಬಗ್ಗೆ ಇಲ್ಲೊಂದು ಸಾಕ್ಷ್ಯಚಿತ್ರ

Want to republish this article? Please write to [email protected] with a cc to [email protected]

Author

Faisal Ahmed

ಫೈಸಲ್ ಅಹ್ಮದ್ ಸಾಕ್ಷ್ಯಚಿತ್ರ ನಿರ್ಮಾಪಕರಾಗಿದ್ದು, ಪ್ರಸ್ತುತ ಕರಾವಳಿ ಕರ್ನಾಟಕದ ಮಲ್ಪೆಯಲ್ಲಿ ನೆಲೆಸಿದ್ದಾರೆ. ಅವರು ಈ ಹಿಂದೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ನಲ್ಲಿ ಕೆಲಸ ಮಾಡುತ್ತಿದ್ದರು, ಅಲ್ಲಿ ಅವರು ತುಳುನಾಡಿನ ಜೀವಂತ ಸಂಸ್ಕೃತಿಗಳ ಬಗ್ಗೆ ಸಾಕ್ಷ್ಯಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಅವರು ಎಂಎಂಎಫ್-ಪರಿ ಫೆಲೋ (2022-23).

Text Editor

Siddhita Sonavane

ಸಿದ್ಧಿತಾ ಸೊನಾವಣೆ ಪತ್ರಕರ್ತರು ಮತ್ತು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದಲ್ಲಿ ವಿಷಯ ಸಂಪಾದಕರಾಗಿ ಮಾಡುತ್ತಿದ್ದಾರೆ. ಅವರು 2022ರಲ್ಲಿ ಮುಂಬೈನ ಎಸ್ಎನ್‌ಡಿಟಿ ಮಹಿಳಾ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದರು ಮತ್ತು ಅದರ ಇಂಗ್ಲಿಷ್ ವಿಭಾಗದಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿದ್ದಾರೆ.

Translator

Charan Aivarnad

ಚರಣ್‌ ಐವರ್ನಾಡು ಲೇಖಕ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.