theres-always-someone-asking-for-a-charpai-kn

Hisar, Haryana

Nov 05, 2024

'ನಾನು ತಯಾರಿಸುವ ಚಾರ್ಪಾಯಿಗಳಿಗೆ ಸದಾ ಬೇಡಿಕೆಯಿದೆ'

ಭಗತ್ ರಾಮ್ ಯಾದವ್ ಹರಿಯಾಣದ ತಮ್ಮ ಊರಿನಲ್ಲಿ ಚಾರ್ಪಾಯ್‌ ಮತ್ತು ಪಿಡ್ಡಾ ತಯಾರಿಸುತ್ತಾರೆ. ದೆಹಲಿ-ಹರಿಯಾಣ ಗಡಿಯಲ್ಲಿ ವರ್ಷವಿಡೀ ನಡೆಯುವ ರೈತ ಪ್ರತಿಭಟನೆಯ ಸ್ಥಳ ಸೇರಿದಂತೆ ದೇಶದ ಮೂಲೆ ಮೂಲೆಗೆ ಅವರು ತಯಾರಿಸಿದ ಗಟ್ಟಿಮುಟ್ಟಾದ ಮಂಚ ಮತ್ತು ಸ್ಟೂಲ್‌ ತಲುಪಿವೆ

Want to republish this article? Please write to [email protected] with a cc to [email protected]

Author

Sanskriti Talwar

ಸಂಸ್ಕೃತಿ ತಲ್ವಾರ್ ನವದೆಹಲಿ ಮೂಲದ ಸ್ವತಂತ್ರ ಪತ್ರಕರ್ತರು ಮತ್ತು 2023ರ ಪರಿ ಎಂಎಂಎಫ್ ಫೆಲೋ.

Photographs

Naveen Macro

ನವೀನ್ ಮ್ಯಾಕ್ರೋ ದೆಹಲಿ ಮೂಲದ ಸ್ವತಂತ್ರ ಫೋಟೋ ಜರ್ನಲಿಸ್ಟ್ ಮತ್ತು ಸಾಕ್ಷ್ಯಚಿತ್ರ ನಿರ್ಮಾಪಕ ಮತ್ತು 2023ರ ಪರಿ ಎಂಎಂಎಫ್ ಫೆಲೋ.

Editor

Sarbajaya Bhattacharya

ಸರ್ಬಜಯ ಭಟ್ಟಾಚಾರ್ಯ ಅವರು ಪರಿಯ ಹಿರಿಯ ಸಹಾಯಕ ಸಂಪಾದಕರು. ಅವರು ಅನುಭವಿ ಬಾಂಗ್ಲಾ ಅನುವಾದಕರು. ಕೊಲ್ಕತ್ತಾ ಮೂಲದ ಅವರು ನಗರದ ಇತಿಹಾಸ ಮತ್ತು ಪ್ರಯಾಣ ಸಾಹಿತ್ಯದಲ್ಲಿ ಆಸಕ್ತಿ ಹೊಂದಿದ್ದಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.