they-bjp-do-not-have-the-right-kn

Ludhiana, Punjab

May 25, 2024

́ಅವರಿಗೆ [ಬಿಜೆಪಿಗೆ] ಹಕ್ಕಿಲ್ಲ...́

ರೈತರು ಮತ್ತು ಕಾರ್ಮಿಕರನ್ನು ಕೆಟ್ಟದಾಗಿ ನಡೆಸಿಕೊಂಡಿರುವ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಮತ ಕೇಳುವ ಹಕ್ಕು ಇಲ್ಲ ಎಂದು ಪಂಜಾಬ್‌ನಾದ್ಯಂತ ಜನರು ಹೇಳುತ್ತಿದ್ದಾರೆ. ಇದು ಈ ವಾರ ಲುಧಿಯಾನದದಲ್ಲಿ ನಡೆದ ಕಿಸಾನ್-ಮಜ್ದೂರ್ ಮಹಾಪಂಚಾಯತ್‌ನ ಸಂದೇಶ

Want to republish this article? Please write to [email protected] with a cc to [email protected]

Author

Arshdeep Arshi

ಅರ್ಷ್‌ದೀಪ್ ಅರ್ಶಿ ಚಂಡೀಗಢ ಮೂಲದ ಸ್ವತಂತ್ರ ಪತ್ರಕರ್ತರು ಮತ್ತು ಅನುವಾದಕರು. ಇವರು ನ್ಯೂಸ್ 18 ಪಂಜಾಬ್ ಮತ್ತು ಹಿಂದೂಸ್ತಾನ್ ಟೈಮ್ಸ್‌ನೊಂದಿಗೆ ಕೆಲಸ ಮಾಡಿದ್ದಾರೆ. ಅವರು ಪಟಿಯಾಲಾದ ಪಂಜಾಬಿ ವಿಶ್ವವಿದ್ಯಾಲಯದಿಂದ ಇಂಗ್ಲಿಷ್ ಸಾಹಿತ್ಯದಲ್ಲಿ ಎಂ ಫಿಲ್ ಪಡೆದಿದ್ದಾರೆ.

Editor

Sarbajaya Bhattacharya

ಸರ್ಬಜಯ ಭಟ್ಟಾಚಾರ್ಯ ಅವರು ಪರಿಯ ಹಿರಿಯ ಸಹಾಯಕ ಸಂಪಾದಕರು. ಅವರು ಅನುಭವಿ ಬಾಂಗ್ಲಾ ಅನುವಾದಕರು. ಕೊಲ್ಕತ್ತಾ ಮೂಲದ ಅವರು ನಗರದ ಇತಿಹಾಸ ಮತ್ತು ಪ್ರಯಾಣ ಸಾಹಿತ್ಯದಲ್ಲಿ ಆಸಕ್ತಿ ಹೊಂದಿದ್ದಾರೆ.

Translator

Charan Aivarnad

ಚರಣ್‌ ಐವರ್ನಾಡು ಲೇಖಕ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.