vasais-blacksmith-solders-on-kn

Palghar, Maharashtra

Jan 30, 2024

ವಸಾಯಿ: ಕುಲುಮೆಯಲ್ಲಿ ಬೇಯುತ್ತಿರುವ ಕಮ್ಮಾರರ ಬದುಕು

ಏಳನೇ ತಲೆಮಾರಿನ ಲೋಹರ್ (ಕಮ್ಮಾರ) ಆಗಿರುವ ರಾಜೇಶ್ ಚಾಫೇಕರ್ ಕೃಷಿಕರಿಗೆ, ಬಾಳೆ ಮತ್ತು ತೆಂಗು ಬೆಳೆಗಾರರಿಗೆ, ಕಸಾಯಿಖಾನೆಯವರಿಗೆ, ಮೀನುಗಾರಿಗೆ ಬೇಕಾದ ಉಪಕರಣಗಳು ಹಾಗೂ ಅಡುಗೆಮನೆಗಳಲ್ಲಿ ಬಳಸುವ ತೆಂಗಿನಕಾಯಿ ತುರಿಯುವ ಸಾಧನವನ್ನು ತಯಾರಿಸುತ್ತಾರೆ. ಇವರು ತಯಾರಿಸುವ ಉಪಕರಣಗಳಿಗೆ ಅವರದೇ ಆದ ಸ್ವಂತ ಡಿಸೈನ್ ಇದೆ

Want to republish this article? Please write to [email protected] with a cc to [email protected]

Author

Ritu Sharma

ರಿತು ಶರ್ಮಾ ಅವರು, ಪರಿಯ ಅಳಿವಿನಂಚಿನಲ್ಲಿರುವ ಭಾಷೆಗಳ ಕಂಟೆಂಟ್ ಎಡಿಟರ್. ಭಾಷಾಶಾಸ್ತ್ರದಲ್ಲಿ ಎಂಎ ಪದವಿ ಪಡೆದಿರುವ ಇವರು, ಭಾರತೀಯ ಭಾಷೆಗಳನ್ನು ಉಳಿಸುವ ಮತ್ತು ಮರುಜೀವ ನೀಡುವ ಕೆಲಸ ಮಾಡುತ್ತಾರೆ.

Author

Jenis J Rumao

ಜೆನಿಸ್ ಜೆ ರುಮಾವೊ ಅವರು ಭಾಷಾಶಾಸ್ತ್ರ ಉತ್ಸಾಹಿಯಾಗಿದ್ದು, ಸಂಸ್ಕೃತಿ ಮತ್ತು ಭಾಷೆಗಳ ಮೇಲೆ ಸಂಶೋಧನೆಗಳನ್ನು ನಡೆಸುತ್ತಾರೆ.

Editor

Sanviti Iyer

ಸಾನ್ವಿತಿ ಅಯ್ಯರ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಕಂಟೆಂಟ್‌ ಸಂಯೋಜಕಿ. ಅವರು ಗ್ರಾಮೀಣ ಭಾರತದ ಸಮಸ್ಯೆಗಳನ್ನು ದಾಖಲಿಸಲು ಮತ್ತು ವರದಿ ಮಾಡುವ ವಿದ್ಯಾರ್ಥಿಗಳಿಗೆ ನೆರವು ನೀಡುವ ಕೆಲಸ ಮಾಡುತ್ತಾರೆ.

Editor

Priti David

ಪ್ರೀತಿ ಡೇವಿಡ್ ಅವರು ಪರಿಯ ಕಾರ್ಯನಿರ್ವಾಹಕ ಸಂಪಾದಕರು. ಪತ್ರಕರ್ತರು ಮತ್ತು ಶಿಕ್ಷಕರಾದ ಅವರು ಪರಿ ಎಜುಕೇಷನ್ ವಿಭಾಗದ ಮುಖ್ಯಸ್ಥರೂ ಹೌದು. ಅಲ್ಲದೆ ಅವರು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮದಲ್ಲಿ ಆಳವಡಿಸಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ ಮತ್ತು ನಮ್ಮ ಕಾಲದ ಸಮಸ್ಯೆಗಳನ್ನು ದಾಖಲಿಸುವ ಸಲುವಾಗಿ ಯುವಜನರೊಂದಿಗೆ ಕೆಲಸ ಮಾಡುತ್ತಾರೆ.

Translator

Charan Aivarnad

ಚರಣ್‌ ಐವರ್ನಾಡು ಲೇಖಕ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.