ಜಾರ್ಖಂಡ್ನ ಪಾಕೂರ್ ಜಿಲ್ಲೆಯ ಹಿಂದೂಗಳು ಮತ್ತು ಮುಸ್ಲಿಮರು ತಲತಲಾಂತರದಿಂದ ಸಾಮರಸ್ಯದಿಂದ ಬದುಕುತ್ತಿದ್ದಾರೆ. ಆದರೆ ರಾಜ್ಯ ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿ ಇವರ ನಡುವಿನ ಶಾಂತಿ ಸಹಬಾಳ್ವೆ ಕದಡಿಹೋಗಿದೆ
ಅಶ್ವಿನಿ ಕುಮಾರ್ ಶುಕ್ಲಾ ಜಾರ್ಖಂಡ್ ಮೂಲದ ಸ್ವತಂತ್ರ ಪತ್ರಕರ್ತ ಮತ್ತು ಹೊಸದೆಹಲಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮಾಸ್ ಕಮ್ಯುನಿಕೇಷನ್ (2018-2019) ಕಾಲೇಜಿನ ಪದವೀಧರರು. ಅವರು 2023ರ ಪರಿ-ಎಂಎಂಎಫ್ ಫೆಲೋ ಕೂಡಾ ಹೌದು.
See more stories
Editor
Sarbajaya Bhattacharya
ಸರ್ಬಜಯ ಭಟ್ಟಾಚಾರ್ಯ ಅವರು ಪರಿಯ ಹಿರಿಯ ಸಹಾಯಕ ಸಂಪಾದಕರು. ಅವರು ಅನುಭವಿ ಬಾಂಗ್ಲಾ ಅನುವಾದಕರು. ಕೊಲ್ಕತ್ತಾ ಮೂಲದ ಅವರು ನಗರದ ಇತಿಹಾಸ ಮತ್ತು ಪ್ರಯಾಣ ಸಾಹಿತ್ಯದಲ್ಲಿ ಆಸಕ್ತಿ ಹೊಂದಿದ್ದಾರೆ.
See more stories
Translator
Charan Aivarnad
ಚರಣ್ ಐವರ್ನಾಡು ಲೇಖಕ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.