ಹಾನ್ಲೆ ನದಿ ಕಣಿವೆಯಲ್ಲಿನ ಟಿಬೆಟಿಯನ್ ಬೌದ್ಧರ ಪಾಲಿಗೆ ಇದೊಂದು ಪ್ರಮುಖ ಹಬ್ಬ. ಸಾಂಕ್ರಾಮಿಕ ಪಿಡುಗಿನ ನಂತರದ ಮೊದಲ ಆಚರಣೆಯಲ್ಲಿ, ಆರು ಸುತ್ತಮುತ್ತಲಿನ ಊರುಗಳು ಡೋಲು ಮತ್ತು ಕಹಳೆಗಳನ್ನು ಬಾರಿಸುವ ಮೂಲಕ ಒಟ್ಟಿಗೆ ಆಚರಿಸಿದವು
ರಿತಯನ್ ಮುಖರ್ಜಿಯವರು ಕಲ್ಕತ್ತದ ಛಾಯಾಚಿತ್ರಗ್ರಾಹಕರಾಗಿದ್ದು, 2016 ರಲ್ಲಿ ‘ಪರಿ’ಯ ಫೆಲೋ ಆಗಿದ್ದವರು. ಟಿಬೆಟಿಯನ್ ಪ್ರಸ್ಥಭೂಮಿಯ ಗ್ರಾಮೀಣ ಅಲೆಮಾರಿಗಳ ಸಮುದಾಯದವನ್ನು ದಾಖಲಿಸುವ ದೀರ್ಘಕಾಲೀನ ಯೋಜನೆಯಲ್ಲಿ ಇವರು ಕೆಲಸವನ್ನು ನಿರ್ವಹಿಸುತ್ತಿದ್ದಾರೆ.
Editor
Urvashi Sarkar
ಇಂಡಿಪೆಂಡೆಂಟ್ ಜರ್ನಲಿಸ್ಟ್ ಆಗಿರುವ ಊರ್ವಶಿ ಸರ್ಕಾರ್ 2016 ರ ಪರಿ ಫೆಲೋ ಕೂಡ ಹೌದು.
Photo Editor
Binaifer Bharucha
ಬಿನೈಫರ್ ಭರುಚಾ ಮುಂಬೈ ಮೂಲದ ಸ್ವತಂತ್ರ ಛಾಯಾಗ್ರಾಹಕರು ಮತ್ತು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಫೋಟೋ ಎಡಿಟರ್.
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.