in-beed-blowing-the-whistle-on-child-marriages-kn

Beed, Maharashtra

Feb 19, 2024

ಬೀಡ್ ಜಿಲ್ಲೆಯ ಅರಿವಿನ ಹಣತೆಗಳು

ಅಶೋಕ್‌ ತಾಂಗ್ಡೆ ಹಾಗೂ ತತ್ವಶೀಲ್‌ ಕಾಂಬ್ಳೆಯವರು ಮಹಾರಾಷ್ಟ್ರದ ಈ ಜಿಲ್ಲೆಯಲ್ಲಿ ನಡೆಯುವ ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಜಂಟಿಯಾಗಿ ಹೋರಾಡುತ್ತಿದ್ದಾರೆ. ಇವರಿಬ್ಬರೂ ಕಳೆದ ಒಂದು ದಶಕದಿಂದ ಈ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಜಿಲ್ಲೆಯಲ್ಲಿ 18 ವರ್ಷಕ್ಕೂ ಮೊದಲು ಮದುವೆಯಾಗುವ ಬಾಲಕಿಯರ ಸಂಖ್ಯೆ ಶೇಕಡಾ 40ಕ್ಕೂ ಹೆಚ್ಚು. ಇವರಿಬ್ಬರೂ ಒಟ್ಟಾಗಿ ಇದುವರೆಗೆ ಇಂತಹ ಸಾವಿರಾರು ಮದುವೆಗಳನ್ನು ತಡೆದಿದ್ದಾರೆ

Want to republish this article? Please write to zahra@ruralindiaonline.org with a cc to namita@ruralindiaonline.org

Author

Parth M.N.

2017 ರ 'ಪರಿ' ಫೆಲೋ ಆಗಿರುವ ಪಾರ್ಥ್ ಎಮ್. ಎನ್. ರವರು ವಿವಿಧ ಆನ್ಲೈನ್ ಪೋರ್ಟಲ್ ಗಳಲ್ಲಿ ಫ್ರೀಲಾನ್ಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ರಿಕೆಟ್ ಮತ್ತು ಪ್ರವಾಸ ಇವರ ಇತರ ಆಸಕ್ತಿಯ ಕ್ಷೇತ್ರಗಳು.

Editor

Sarbajaya Bhattacharya

ಸರ್ಬಜಯ ಭಟ್ಟಾಚಾರ್ಯ ಅವರು ಪರಿಯ ಹಿರಿಯ ಸಹಾಯಕ ಸಂಪಾದಕರು. ಅವರು ಅನುಭವಿ ಬಾಂಗ್ಲಾ ಅನುವಾದಕರು. ಕೊಲ್ಕತ್ತಾ ಮೂಲದ ಅವರು ನಗರದ ಇತಿಹಾಸ ಮತ್ತು ಪ್ರಯಾಣ ಸಾಹಿತ್ಯದಲ್ಲಿ ಆಸಕ್ತಿ ಹೊಂದಿದ್ದಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.