ದೀಪಾಂಜಲಿ ಸಿಂಗ್, ಸ್ವದೇಶ ಶರ್ಮಾ ಮತ್ತು ಸಿದ್ಧಿತಾ ಸೋನವಾಣೆ ಅವರ ಪರಿ ಲೈಬ್ರರಿ ತಂಡವು ಜನಸಾಮಾನ್ಯರ ಸಂಪನ್ಮೂಲ ಸಂಗ್ರಹವನ್ನು ರಚಿಸುವ ಪರಿಯ ಧ್ಯೇಯಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಂಗ್ರಹಿಸುತ್ತದೆ.
ಕಮಲಜಿತ್ ಕೌರ್ ಪಂಜಾಬ್ನ ಸ್ವತಂತ್ರ ಅನುವಾದಕರು. ಅವರು ಪಂಜಾಬಿ ಸಾಹಿತ್ಯದಲ್ಲಿ ಎಂಎ ಮಾಡಿದ್ದಾರೆ. ಕಮಲಜಿತ್ ಸಮತೆ ಮತ್ತು ಸಮಾನತೆಯ ಜಗತ್ತಿನಲ್ಲಿ ನಂಬಿಕೆ ಇಟ್ಟಿದ್ದಾರೆ ಮತ್ತು ಅದನ್ನು ಸಾಧ್ಯವಾಗಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ.