ಬೀಡ್-ನ್ಯಾಯ-ಕೇಳಿದ-ಮಹಿಳೆಗೆ-ಸಿಕ್ಕಿದ್ದು-ಊರ-ಜನರ-ಕಿರುಕುಳ

Beed, Maharashtra

Nov 10, 2021

ಬೀಡ್: ನ್ಯಾಯ ಕೇಳಿದ ಮಹಿಳೆಗೆ ಸಿಕ್ಕಿದ್ದು ಊರ ಜನರ ಕಿರುಕುಳ

ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ, ಅತ್ಯಾಚಾರ ಸಂತೃಸ್ಥೆಯೊಬ್ಬರು ಕೊವಿಡ್‌ ಸಮಯದಲ್ಲಿ ಉದ್ಯೋಗ ನಷ್ಟ ಮತ್ತು ದೀರ್ಘಕಾಲದ ನ್ಯಾಯಾಂಗ ಹೋರಾಟದ ನಡುವೆ ಊರಿಗೆ ಮರಳಬೇಕಾದ ಅನಿವಾರ್ಯತೆಯನ್ನು ಎದುರಿಸಿದರು. ಆದರೆ ಅವರಿಗೆ ಊರಿನಲ್ಲಿ ಎದುರಾಗಿದ್ದು ಕಿರುಕುಳ ಮತ್ತು ಸಾಮಾಜಿಕ ಬಹಿಷ್ಕಾರ

Want to republish this article? Please write to [email protected] with a cc to [email protected]

Text

Parth M.N.

2017 ರ 'ಪರಿ' ಫೆಲೋ ಆಗಿರುವ ಪಾರ್ಥ್ ಎಮ್. ಎನ್. ರವರು ವಿವಿಧ ಆನ್ಲೈನ್ ಪೋರ್ಟಲ್ ಗಳಲ್ಲಿ ಫ್ರೀಲಾನ್ಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ರಿಕೆಟ್ ಮತ್ತು ಪ್ರವಾಸ ಇವರ ಇತರ ಆಸಕ್ತಿಯ ಕ್ಷೇತ್ರಗಳು.

Illustrations

Labani Jangi

ಲಾಬನಿ ಜಂಗಿ ಪಶ್ಚಿಮ ಬಂಗಾಳದ ನದಿಯಾ ಜಿಲ್ಲೆಯ ಸ್ವ-ಶಿಕ್ಷಿತ ಕಲಾವಿದರು. 2025ರ ಟಿ.ಎಂ. ಕೃಷ್ಣ-ಪರಿ ಪ್ರಶಸ್ತಿಯ ಮೊದಲ ವಿಜೇತರು ಇವರು. 2020ರಲ್ಲಿ ಪರಿ ಫೆಲೋ ಆಗಿದ್ದರು. ಪಿಎಚ್.ಡಿ ವಿದ್ವಾಂಸರೂ ಆಗಿರುವ ಲಾಬನಿ, ಕೊಲ್ಕತ್ತಾದ ಸೆಂಟರ್ ಫಾರ್ ಸ್ಟಡೀಸ್ ಇನ್ ಸೋಶಿಯಲ್ ಸೈನ್ಸಸ್‌ನಲ್ಲಿ ವಲಸೆ ಕಾರ್ಮಿಕರ ಕುರಿತು ಅಧ್ಯಯನ ಮಾಡುತ್ತಿದ್ದಾರೆ.

Translator

Shankar N. Kenchanuru

ಕವಿ, ಅನುವಾದಕರಾದ ಶಂಕರ ಎನ್ ಕೆಂಚನೂರು ಪರಿಯ ಕನ್ನಡ ಭಾಷಾ ಅನುವಾದ ಸಂಪಾದಕರಾಗಿ ಕೆಲಸ ಮಾಡುತ್ತಾರೆ.