playing-with-fire-in-sivakasi-kn

Virudhunagar, Tamil Nadu

Nov 01, 2025

ಶಿವಕಾಶಿ: ಜೀವ ಪಣಕ್ಕಿಟ್ಟು ದುಡಿಯುವ ಕಾರ್ಮಿಕರು

ದೀಪಾವಳಿಯೆನ್ನುವುದು ಅನೇಕರ ಪಾಲಿಗೆ ಬಾಳನ್ನು ಬೆಳಗಿಸುವ ಹಬ್ಬವಾದರೆ, ಪಟಾಕಿ ಕಾರ್ಮಿಕರ ಪಾಲಿಗೆ ಈ ಹಬ್ಬ ಹಲವು ಕರಾಳ ವಾಸ್ತವಗಳನ್ನು ಹೊಂದಿದೆ

Want to republish this article? Please write to [email protected] with a cc to [email protected]

Author

SubaGomathi Muppidathi

ತಮಿಳುನಾಡಿನ ತೇನ್‌ಕಾಶಿ ಜಿಲ್ಲೆಯ ಶಂಕರನ್‌ಕೋವಿಲ್‌ನವರಾದ ಸುಬಗೋಮತಿ ಮುಪ್ಪಿಡತಿ ಓರ್ವ ಪತ್ರಕರ್ತರು ಮತ್ತು ಸಾಕ್ಷ್ಯಚಿತ್ರ ಛಾಯಾಗ್ರಾಹಕರು. ಅವರು ಪೀಪಲ್ಸ್ ಫೋಟೋಗ್ರಫಿ ಕಲೆಕ್ಟಿವ್‌ ಜೊತೆ ಕೆಲಸ ಮಾಡುತ್ತಿದ್ದು, ಅಂಚಿನಲ್ಲಿರುವ ಮಹಿಳೆಯರು ಮತ್ತು ದಲಿತರ ಜೀವನ ಹಾಗೂ ಜೀವನೋಪಾಯವನ್ನು ದಾಖಲಿಸುತ್ತಿದ್ದಾರೆ.

Editor

Pratishtha Pandya

ಪ್ರತಿಷ್ಠಾ ಪಾಂಡ್ಯ ಅವರು ಪರಿಯಲ್ಲಿ ಹಿರಿಯ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಮತ್ತು ಪರಿಯ ಸೃಜನಶೀಲ ಬರವಣಿಗೆ ವಿಭಾಗವನ್ನು ಮುನ್ನಡೆಸುತ್ತಾರೆ. ಅವರು ಪರಿ ಭಾಷಾ ತಂಡದ ಸದಸ್ಯರಾಗಿದ್ದು, ಗುಜರಾತಿ ಭಾಷೆಗೆ ವರದಿಗಳನ್ನು ಅನುವಾದಿಸುತ್ತಾರೆ ಮತ್ತು ಸಂಪಾದಿಸುತ್ತಾರೆ. ಪ್ರತಿಷ್ಠಾ ಗುಜರಾತಿ ಮತ್ತು ಇಂಗ್ಲಿಷ್ ಭಾಷೆಯ ಕವಿಯೂ ಹೌದು.

Photo Editor

M. Palani Kumar

ಪಳನಿ ಕುಮಾರ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಟಾಫ್ ಫೋಟೋಗ್ರಾಫರ್. ದುಡಿಯುವ ವರ್ಗದ ಮಹಿಳೆಯರು ಮತ್ತು ಅಂಚಿನಲ್ಲಿರುವ ಜನರ ಬದುಕನ್ನು ದಾಖಲಿಸುವುದರಲ್ಲಿ ಅವರಿಗೆ ಆಸಕ್ತಿ. ಪಳನಿ 2021ರಲ್ಲಿ ಆಂಪ್ಲಿಫೈ ಅನುದಾನವನ್ನು ಮತ್ತು 2020ರಲ್ಲಿ ಸಮ್ಯಕ್ ದೃಷ್ಟಿ ಮತ್ತು ಫೋಟೋ ದಕ್ಷಿಣ ಏಷ್ಯಾ ಅನುದಾನವನ್ನು ಪಡೆದಿದ್ದಾರೆ. ಅವರು 2022ರಲ್ಲಿ ಮೊದಲ ದಯನಿತಾ ಸಿಂಗ್-ಪರಿ ಡಾಕ್ಯುಮೆಂಟರಿ ಫೋಟೋಗ್ರಫಿ ಪ್ರಶಸ್ತಿಯನ್ನು ಪಡೆದರು. ಪಳನಿ ತಮಿಳುನಾಡಿನ ಮ್ಯಾನ್ಯುವಲ್‌ ಸ್ಕ್ಯಾವೆಂಜಿಗ್‌ ಪದ್ಧತಿ ಕುರಿತು ಜಗತ್ತಿಗೆ ತಿಳಿಸಿ ಹೇಳಿದ "ಕಕ್ಕೂಸ್‌" ಎನ್ನುವ ತಮಿಳು ಸಾಕ್ಷ್ಯಚಿತ್ರಕ್ಕೆ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದಾರೆ.

Translator

Shankar N. Kenchanuru

ಕವಿ, ಅನುವಾದಕರಾದ ಶಂಕರ ಎನ್ ಕೆಂಚನೂರು ಪರಿಯ ಕನ್ನಡ ಭಾಷಾ ಅನುವಾದ ಸಂಪಾದಕರಾಗಿ ಕೆಲಸ ಮಾಡುತ್ತಾರೆ.