ಬದುಕಿನ ಅಡಕತ್ತರಿಯಲ್ಲಿ ಸಿಲುಕಿರುವ ಅಟ್ಟಾರಿ-ವಾಘಾ ಗಡಿ ಕೂಲಿ ಕೆಲಸಗಾರರು
ಇಲ್ಲಿನ ಎಲ್ಲ ಮತದಾರರೂ ತಮ್ಮ ಕ್ಷೇತ್ರದ ಸಮಸ್ಯೆಗಳನ್ನು ದೆಹಲಿಯ ತನಕ ಮುಟ್ಟಿಸಬಲ್ಲ ಪ್ರಬಲ ಸಂಸದರಿಗಾಗಿ ತುಡಿಯುತ್ತಿದ್ದಾರೆ. ಕೆಲಸದ ನಿಮಿತ್ತ ಭಾರತ ಪಾಕಿಸ್ತಾನದ ಸೂಕ್ಷ್ಮ ಗಡಿಯೊಂದರಲ್ಲಿ ದುಡಿಯುತ್ತಿದ್ದ ಇಲ್ಲಿನ ಕೂಲಿಗಳು 2024ರ ಚುನಾವಣೆಯಲ್ಲಿ ತಾವು ಚಲಾಯಿಸಲಿರುವ ಮತ ತಮ್ಮ ಬದುಕಿನಲ್ಲಿ ಬದಲಾವಣೆ ತರಬಹುದು ಎನ್ನುವ ನಂಬಿಕೆಯಲ್ಲಿದ್ದಾರೆ
ಸಂಸ್ಕೃತಿ ತಲ್ವಾರ್ ನವದೆಹಲಿ ಮೂಲದ ಸ್ವತಂತ್ರ ಪತ್ರಕರ್ತರು ಮತ್ತು 2023ರ ಪರಿ ಎಂಎಂಎಫ್ ಫೆಲೋ.
Editor
Priti David
ಪ್ರೀತಿ ಡೇವಿಡ್ ಅವರು ಪರಿಯ ಕಾರ್ಯನಿರ್ವಾಹಕ ಸಂಪಾದಕರು. ಪತ್ರಕರ್ತರು ಮತ್ತು ಶಿಕ್ಷಕರಾದ ಅವರು ಪರಿ ಎಜುಕೇಷನ್ ವಿಭಾಗದ ಮುಖ್ಯಸ್ಥರೂ ಹೌದು. ಅಲ್ಲದೆ ಅವರು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮದಲ್ಲಿ ಆಳವಡಿಸಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ ಮತ್ತು ನಮ್ಮ ಕಾಲದ ಸಮಸ್ಯೆಗಳನ್ನು ದಾಖಲಿಸುವ ಸಲುವಾಗಿ ಯುವಜನರೊಂದಿಗೆ ಕೆಲಸ ಮಾಡುತ್ತಾರೆ.
Editor
Sarbajaya Bhattacharya
ಸರ್ಬಜಯ ಭಟ್ಟಾಚಾರ್ಯ ಅವರು ಪರಿಯ ಹಿರಿಯ ಸಹಾಯಕ ಸಂಪಾದಕರು. ಅವರು ಅನುಭವಿ ಬಾಂಗ್ಲಾ ಅನುವಾದಕರು. ಕೊಲ್ಕತ್ತಾ ಮೂಲದ ಅವರು ನಗರದ ಇತಿಹಾಸ ಮತ್ತು ಪ್ರಯಾಣ ಸಾಹಿತ್ಯದಲ್ಲಿ ಆಸಕ್ತಿ ಹೊಂದಿದ್ದಾರೆ.
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.