ಕತ್ಕರಿಗಳ-ಬೆನ್ನ-ಮೇಲೆ-ಸುಡುವ-ತಂದೂರ್‍ಗಳು

Raigad, Maharashtra

Aug 23, 2019

ಕತ್ಕರಿಗಳ ಬೆನ್ನ ಮೇಲೆ ಸುಡುವ ತಂದೂರ್‍ಗಳು

ಉಳಲು ಯಾವುದೇ ಭೂಮಿಯಿಲ್ಲದ, ದುಡಿಮೆಗೂ ಕೆಲವೇ ಆಯ್ಕೆಗಳಿರುವ ಮಹಾರಾಷ್ಟ್ರ ಜಿಲ್ಲೆಯ ರಾಯ್‍ಗಡ್ ಆದಿವಾಸಿಗಳು ಪ್ರತಿ ವರ್ಷವೂ ಇದ್ದಿಲಿನ ಗೂಡುಗಳಲ್ಲಿ ಕೆಲಸ ಮಾಡಲು 7-8 ತಿಂಗಳ ಕಾಲ ವಲಸೆ ಹೋಗುತ್ತಾರೆ. ಅಲ್ಲಿ ಅವರು ಕಡಿಮೆ ಕೂಲಿಗೆ, ಗಂಟೆಗಟ್ಟಲೆ ಸುದೀರ್ಘ ಅವಧಿಯವರೆಗೂ ಕಠಿಣ ಕೆಲಸಗಳಲ್ಲಿ ತೊಡಗುತ್ತಾರೆ. ಆಗಾಗ ಈ ಕೂಲಿಯೂ ಸಹ ಅವರಿಗೆ ಲಭ್ಯವಾಗುವುದಿಲ್ಲ.

Want to republish this article? Please write to [email protected] with a cc to [email protected]

Author

Karishma V.

ಕರಿಶ್ಮ. ವಿ. ಅವರು ರಾಯ್‍ಗಢ್ ಜಿಲ್ಲೆಯ ಮುಖ್ಯಮಂತ್ರಿಗಳ ಗ್ರಾಮೀಣಾಭಿವೃದ್ಧಿಯ ‘ಫೆಲೋ’ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಬುಡಕಟ್ಟು ಅಭಿವೃದ್ಧಿ ಹಾಗೂ ಮಹಿಳಾ ಸಬಲೀಕರಣವು ಇವರ ಆಸಕ್ತಿಯ ಕ್ಷೇತ್ರಗಳಾಗಿವೆ.

Translator

Shailaja G. P.

ಕನ್ನಡ ಭಾಷೆ, ಸಾಹಿತ್ಯ ಹಾಗೂ ಅನುವಾದಗಳಲ್ಲಿ ಆಸಕ್ತರಾಗಿರುವ ಶೈಲಜ, ಖಾಲೆದ್ ಹೊಸೇನಿ ಅವರ ‘ದ ಕೈಟ್ ರನ್ನರ್’ಹಾಗೂ ಫ್ರಾನ್ಸಿಸ್ ಬುಖನನ್ ಅವರ ‘ಎ ಜರ್ನಿ ಫ್ರಂ ಮದ್ರಾಸ್ ಥ್ರೂ ದ ಕಂಟ್ರೀಸ್ ಆಫ್ ಮೈಸೂರ್ ಕೆನರ ಅಂಡ್ ಮಲಬಾರ್’ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಸ್ತ್ರೀ ಸಬಲೀಕರಣ ಮುಂತಾದ ಸಾಮಾಜಿಕ ಸಮಸ್ಯೆಗಳನ್ನು ಕುರಿತ ಇವರ ಕೆಲವು ಲೇಖನಗಳು ಪ್ರಕಟಗೊಂಡಿವೆ. ವೈಚಾರಿಕ ಸಂಸ್ಥೆಗಳಾದ ಫೆಮ್ ಹ್ಯಾಕ್, ಪಾಯಿಂಟ್ ಆಫ್ ವ್ಯೂ ಹಾಗೂ ಹೆಲ್ಪೇಜ್ ಇಂಡಿಯ, ನ್ಯಾಷನಲ್ ಫೆಡರೇಷನ್ ಆಫ್ ದ ಬ್ಲೈಂಡ್ ಎಂಬ ಸ್ವಯಂ ಸೇವಾ ಸಂಸ್ಥೆಗಳಲ್ಲಿನ ಕನ್ನಡಾನುವಾದಗಳನ್ನು ಸಹ ಇವರು ನಿರ್ವಹಿಸುತ್ತಿದ್ದಾರೆ. ಇವರನ್ನು [email protected] ಇ-ಮೈಲ್ ಮೂಲಕ ಸಂಪರ್ಕಿಸಬಹುದು.