ಕೋವಿಡ್‌---೧೯-ಸಂದೇಶಕ್ಕೆ-ಕಲೆಯ-ಸ್ಪರ್ಶವನ್ನು-ನೀಡಿದ-ಆಂಧ್ರಪ್ರದೇಶದ-ಪೊಲೀಸರು

Anantapur, Andhra Pradesh

Jul 09, 2021

ಕೋವಿಡ್‌ - ೧೯ ಸಂದೇಶಕ್ಕೆ ಕಲೆಯ ಸ್ಪರ್ಶವನ್ನು ನೀಡಿದ ಆಂಧ್ರಪ್ರದೇಶದ ಪೊಲೀಸರು

ಪೌರಾಣಿಕ ಮಾಂತ್ರಿಕನ ಮೂಲಕ ಕೊರೊನಾ ವೈರಸ್‌ ವಿರುದ್ಧ ಹೋರಾಟಕ್ಕಿಳಿದ ಆಂಧ್ರ ಪ್ರದೇಶದ ಅನಂತಪುರದ ಪೊಲೀಸರು

Author

Rahul M.

Translator

Shailaja G. P.

Want to republish this article? Please write to [email protected] with a cc to [email protected]

Author

Rahul M.

2017 ರ 'ಪರಿ' ಫೆಲೋ ಆಗಿರುವ ರಾಹುಲ್ ಎಮ್. ಅನಂತಪುರ, ಆಂಧ್ರಪ್ರದೇಶ ಮೂಲದ ಪತ್ರಕರ್ತರಾಗಿದ್ದಾರೆ.

Translator

Shailaja G. P.

ಕನ್ನಡ ಭಾಷೆ, ಸಾಹಿತ್ಯ ಹಾಗೂ ಅನುವಾದಗಳಲ್ಲಿ ಆಸಕ್ತರಾಗಿರುವ ಶೈಲಜ, ಖಾಲೆದ್ ಹೊಸೇನಿ ಅವರ ‘ದ ಕೈಟ್ ರನ್ನರ್’ಹಾಗೂ ಫ್ರಾನ್ಸಿಸ್ ಬುಖನನ್ ಅವರ ‘ಎ ಜರ್ನಿ ಫ್ರಂ ಮದ್ರಾಸ್ ಥ್ರೂ ದ ಕಂಟ್ರೀಸ್ ಆಫ್ ಮೈಸೂರ್ ಕೆನರ ಅಂಡ್ ಮಲಬಾರ್’ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಸ್ತ್ರೀ ಸಬಲೀಕರಣ ಮುಂತಾದ ಸಾಮಾಜಿಕ ಸಮಸ್ಯೆಗಳನ್ನು ಕುರಿತ ಇವರ ಕೆಲವು ಲೇಖನಗಳು ಪ್ರಕಟಗೊಂಡಿವೆ. ವೈಚಾರಿಕ ಸಂಸ್ಥೆಗಳಾದ ಫೆಮ್ ಹ್ಯಾಕ್, ಪಾಯಿಂಟ್ ಆಫ್ ವ್ಯೂ ಹಾಗೂ ಹೆಲ್ಪೇಜ್ ಇಂಡಿಯ, ನ್ಯಾಷನಲ್ ಫೆಡರೇಷನ್ ಆಫ್ ದ ಬ್ಲೈಂಡ್ ಎಂಬ ಸ್ವಯಂ ಸೇವಾ ಸಂಸ್ಥೆಗಳಲ್ಲಿನ ಕನ್ನಡಾನುವಾದಗಳನ್ನು ಸಹ ಇವರು ನಿರ್ವಹಿಸುತ್ತಿದ್ದಾರೆ. ಇವರನ್ನು [email protected] ಇ-ಮೈಲ್ ಮೂಲಕ ಸಂಪರ್ಕಿಸಬಹುದು.