ಬೀಡ್ ಜಿಲ್ಲೆಯಲ್ಲಿ ಪಾರ್ಧಿ ಕುಟುಂಬವೊಂದು ಆಕ್ರಮಣ, ಅತ್ಯಾಚಾರ ಮತ್ತು ಕೊಲೆಯನ್ನು ಎದುರಿಸಿದ ನಂತರ ತಮ್ಮ ಮನೆ ಬಿಟ್ಟು ಓಡಿಹೋಗಬೇಕಾದ ಪರಿಸ್ಥಿತಿಯನ್ನು ಎದುರಿಸಿತು. ಇದೇ ರೀತಿ ನಿರಂತರವಾಗಿ ಸ್ಥಳದಿಂದ ಸ್ಥಳಕ್ಕೆ ಹೋಗುತ್ತಲೇ ಇರಬೇಕಾದ ಭಯದಲ್ಲಿ ಬದುಕುವ ಈ ಜನರ ಬದುಕು ಈ ಮಹಾಮಾರಿಯ ನಂತರ ಇನ್ನಷ್ಟು ಹದಗೆಟ್ಟಿದೆ
2017 ರ 'ಪರಿ' ಫೆಲೋ ಆಗಿರುವ ಪಾರ್ಥ್ ಎಮ್. ಎನ್. ರವರು ವಿವಿಧ ಆನ್ಲೈನ್ ಪೋರ್ಟಲ್ ಗಳಲ್ಲಿ ಫ್ರೀಲಾನ್ಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ರಿಕೆಟ್ ಮತ್ತು ಪ್ರವಾಸ ಇವರ ಇತರ ಆಸಕ್ತಿಯ ಕ್ಷೇತ್ರಗಳು.
See more stories
Translator
Shankar N. Kenchanuru
ಕವಿ, ಅನುವಾದಕರಾದ ಶಂಕರ ಎನ್ ಕೆಂಚನೂರು ಪರಿಯ ಕನ್ನಡ ಭಾಷಾ ಅನುವಾದ ಸಂಪಾದಕರಾಗಿ ಕೆಲಸ ಮಾಡುತ್ತಾರೆ.