ಉತ್ತರ ಪ್ರದೇಶದಲ್ಲಿ ಕೋವಿಡ್-೧೯ನಿಂದ ಬದುಕುಳಿದ ಜನರು ಕಳಂಕದಿಂದಾಗಿ ತೊಂದರೆಗೀಡಾಗಿದ್ದಾರೆ
ಉತ್ತರ ಪ್ರದೇಶದಲ್ಲಿ ವಾಪಸ್ಸುಬರುತ್ತಿರುವ ವಲಸೆಗಾರರನ್ನು ಒಳಗೊಂಡಂತೆ, ಕೋವಿಡ್-೧೯ನಿಂದ ಬದುಕುಳಿದವರು ದುಬಾರಿ ಚಿಕಿತ್ಸೆ, ಕೊಳಕು ತುಂಬಿದ ಪ್ರತ್ಯೇಕ ವಾಸದ ಕೇಂದ್ರಗಳು (quarantine centre), ಸಾಮಾಜಿಕ ಕಳಂಕ ಹಾಗೂ ಧಾರ್ಮಿಕ ತಾರತಮ್ಯಗಳಿಂದ ಸಂಕಷ್ಟಕ್ಕೀಡಾಗಿದ್ದು, ಅನೇಕರು ತಮಗೆ ಆಶ್ರಯ ನೀಡಿದ ಊರುಗಳಿಗೆ ವಾಪಸ್ಸು ತೆರಳಲು ಹಾತೊರೆಯುತ್ತಿದ್ದಾರೆ
ಉತ್ತರ ಪ್ರದೇಶದ ಚಿತ್ರಕೂಟ ಮೂಲದ ಜಿಗ್ಯಾಸ ಮಿಶ್ರಾ ಸ್ವತಂತ್ರ ಪತ್ರಕರ್ತೆಯಾಗಿ ಕೆಲಸ ಮಾಡುತ್ತಾರೆ.
See more stories
Translator
Shailaja G. P.
ಕನ್ನಡ ಭಾಷೆ, ಸಾಹಿತ್ಯ ಹಾಗೂ ಅನುವಾದಗಳಲ್ಲಿ ಆಸಕ್ತರಾಗಿರುವ ಶೈಲಜ, ಖಾಲೆದ್ ಹೊಸೇನಿ ಅವರ ‘ದ ಕೈಟ್ ರನ್ನರ್’ಹಾಗೂ ಫ್ರಾನ್ಸಿಸ್ ಬುಖನನ್ ಅವರ ‘ಎ ಜರ್ನಿ ಫ್ರಂ ಮದ್ರಾಸ್ ಥ್ರೂ ದ ಕಂಟ್ರೀಸ್ ಆಫ್ ಮೈಸೂರ್ ಕೆನರ ಅಂಡ್ ಮಲಬಾರ್’ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಸ್ತ್ರೀ ಸಬಲೀಕರಣ ಮುಂತಾದ ಸಾಮಾಜಿಕ ಸಮಸ್ಯೆಗಳನ್ನು ಕುರಿತ ಇವರ ಕೆಲವು ಲೇಖನಗಳು ಪ್ರಕಟಗೊಂಡಿವೆ. ವೈಚಾರಿಕ ಸಂಸ್ಥೆಗಳಾದ ಫೆಮ್ ಹ್ಯಾಕ್, ಪಾಯಿಂಟ್ ಆಫ್ ವ್ಯೂ ಹಾಗೂ ಹೆಲ್ಪೇಜ್ ಇಂಡಿಯ, ನ್ಯಾಷನಲ್ ಫೆಡರೇಷನ್ ಆಫ್ ದ ಬ್ಲೈಂಡ್ ಎಂಬ ಸ್ವಯಂ ಸೇವಾ ಸಂಸ್ಥೆಗಳಲ್ಲಿನ ಕನ್ನಡಾನುವಾದಗಳನ್ನು ಸಹ ಇವರು ನಿರ್ವಹಿಸುತ್ತಿದ್ದಾರೆ. ಇವರನ್ನು [email protected] ಇ-ಮೈಲ್ ಮೂಲಕ ಸಂಪರ್ಕಿಸಬಹುದು.