ಲಾಕ್‌ಡೌನ್‌ನಲ್ಲಿ-ಕ್ಷೌರಿಕರು-ವಿನಾಶಕ್ಕೆ-ಉಳಿದಿರುವುದು-ಕೇವಲ-ಕೂದಲೆಳೆಯ-ಅಂತರವಷ್ಟೇ

Latur, Maharashtra

Oct 24, 2021

ಲಾಕ್‌ಡೌನ್‌ನಲ್ಲಿ ಕ್ಷೌರಿಕರು: ವಿನಾಶಕ್ಕೆ ಉಳಿದಿರುವುದು ಕೇವಲ ಕೂದಲೆಳೆಯ ಅಂತರವಷ್ಟೇ.

ಮರಾಠವಾಡದ ಲಾತೂರ್‌ ಜಿಲ್ಲೆಯಲ್ಲಿ, ಲಾಕ್‌ಡೌನ್‌ನಿಂದಾಗಿ ಕ್ಷೌರಿಕರು ತೀವ್ರ ಸಂಕಷ್ಟಕ್ಕೊಳಗಾಗಿದ್ದಾರೆ– ಸಂಪೂರ್ಣವಾಗಿ ತಮ್ಮ ದೈನಂದಿನ ದುಡಿಮೆಯನ್ನೇ ಅವಲಂಬಿಸಿರುವ ಇವರಿಗೆ, ತಮ್ಮ ಗ್ರಾಹಕರಿಂದ ದೈಹಿಕ ಅಂತರವನ್ನು ಕಾಯ್ದುಕೊಳ್ಳುವುದು ಕಲ್ಪನೆಗೂ ನಿಲುಕದ ವಿಷಯವೆನಿಸಿದೆ

Want to republish this article? Please write to [email protected] with a cc to [email protected]

Author

Ira Deulgaonkar

ಇರಾ ದೇವುಲಗಾಂವ್ಕರ್ ಅವರು ಯುಕೆ ಯ ಸಸೆಕ್ಸ್‌ನ ಇನ್‌ಸ್ಟಿಟ್ಯೂಟ್ ಆಫ್ ಡೆವಲಪ್‌ಮೆಂಟ್ ಸ್ಟಡೀಸ್‌ ಸಂಸ್ಥೆಯಲ್ಲಿ ಪಿಎಚ್‌ಡಿ ಮಾಡುತ್ತಿದ್ದಾರೆ. ಅವರ ಸಂಶೋಧನೆಯು ಗ್ಲೋಬಲ್ ಸೌತ್‌ನ ದುರ್ಬಲ ಮತ್ತು ನಿರ್ಲಕ್ಷಿತ ಸಮುದಾಯಗಳ ಮೇಲೆ ಬದಲಾಗುತ್ತಿರುವ ಹವಾಗುಣದ ಪರಿಣಾಮಗಳ ಮೇಲೆ ಕೇಂದ್ರೀಕೃತವಾಗಿದೆ. ಅವರು 2020ರಲ್ಲಿ 'ಪರಿ' ಸಂಸ್ಥೆಯಲ್ಲಿ ಇಂಟರ್ನ್ ಆಗಿದ್ದರು.

Translator

Shailaja G. P.

ಶೈಲಜಾ ([email protected]) ಕನ್ನಡ ಭಾಷೆಯ ಲೇಖಕಿ ಮತ್ತು ಅನುವಾದಕಿ. ಅವರು ಖಾಲಿದ್ ಹುಸೇನ್ ಅವರ 'ದಿ ಕೈಟ್ ರನ್ನರ್' ಮತ್ತು ಫ್ರಾನ್ಸಿಸ್ ಬುಕಾನನ್ ಅವರ 'ಎ ಜರ್ನಿ ಫ್ರಮ್ ಮದ್ರಾಸ್ ಥ್ರೂ ದಿ ಕಂಟ್ರಿಸ್ ಆಫ್ ಮೈಸೂರು ಕೆನರಾ ಮತ್ತು ಮಲಬಾರ್' ಅನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಮಹಿಳಾ ಸಬಲೀಕರಣ ಸೇರಿದಂತೆ ವಿವಿಧ ಸಾಮಾಜಿಕ ವಿಷಯಗಳ ಬಗ್ಗೆ ಅವರ ಅನೇಕ ಲೇಖನಗಳು ಮುದ್ರಣ ಮಾಧ್ಯಮಗಳಲ್ಲಿ ಪ್ರಕಟವಾಗಿವೆ. ಶೈಲಜಾ ಅವರು ಪಾಯಿಂಟ್ ಆಫ್ ವ್ಯೂ, ಹೆಲ್ಪ್ ಏಜ್ ಇಂಡಿಯಾ ಮತ್ತು ನ್ಯಾಷನಲ್ ಫೆಡರೇಶನ್ ಆಫ್ ದಿ ಬ್ಲೈಂಡ್ ನಂತಹ ಎನ್‌ಜಿಒಗಳಿಗೆ ಅನುವಾದಕಿಯಾಗಿ ಕೊಡುಗೆ ನೀಡುತ್ತಿದ್ದಾರೆ.