ತಪನ್ ಮುರ್ಮು ಬಿರ್ಭುಮ್ ಜಿಲ್ಲೆಯ ಯುವ ಸಂತಾಲ್ ಆದಿವಾಸಿ ರೈತರಾಗಿದ್ದು, ಸುಗ್ಗಿ ಹಬ್ಬದ ಸಮಯದಲ್ಲಿ ಬೊಂಬೆಯಾಟದ ಪ್ರದರ್ಶನ ನೀಡುತ್ತಾರೆ – ತಮ್ಮ ಪೀಳಿಗೆಯವರು ಈ ಕಲೆಯತ್ತ ನಿರ್ಲಕ್ಷ್ಯ ತೋರುತ್ತಿದ್ದಾರೆನ್ನುವುದು ಅವರ ಚಿಂತೆ
ಸ್ಮಿತಾ ಖಾಟೋರ್ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾ (ಪರಿ) ನ ಭಾರತೀಯ ಭಾಷೆಗಳ ಕಾರ್ಯಕ್ರಮವಾದ ಪರಿಭಾಷಾ ಯೋಜನೆಯ ಮುಖ್ಯ ಅನುವಾದ ಸಂಪಾದಕರು. ಅನುವಾದ, ಭಾಷೆ ಮತ್ತು ಆರ್ಕೈವಿಂಗ್ ಅವರ ಕೆಲಸದ ಕ್ಷೇತ್ರಗಳು. ಅವರು ಮಹಿಳೆಯರ ಸಮಸ್ಯೆಗಳು ಮತ್ತು ಕಾರ್ಮಿಕರ ಬಗ್ಗೆಯೂ ಬರೆಯುತ್ತಾರೆ.
Editor
Vishaka George
ವಿಶಾಖಾ ಜಾರ್ಜ್ ಪರಿಯಲ್ಲಿ ಹಿರಿಯ ಸಂಪಾದಕರಾಗಿದ್ದಾರೆ. ಅವರು ಜೀವನೋಪಾಯ ಮತ್ತು ಪರಿಸರ ಸಮಸ್ಯೆಗಳ ಬಗ್ಗೆ ವರದಿ ಮಾಡುತ್ತಾರೆ. ವಿಶಾಖಾ ಪರಿಯ ಸಾಮಾಜಿಕ ಮಾಧ್ಯಮ ಕಾರ್ಯಗಳ ಮುಖ್ಯಸ್ಥರಾಗಿದ್ದಾರೆ ಮತ್ತು ಪರಿಯ ಕಥೆಗಳನ್ನು ತರಗತಿಗೆ ತೆಗೆದುಕೊಂಡು ಹೋಗಲು ಮತ್ತು ವಿದ್ಯಾರ್ಥಿಗಳು ತಮ್ಮ ಸುತ್ತಲಿನ ಸಮಸ್ಯೆಗಳನ್ನು ದಾಖಲಿಸಲು ಸಹಾಯ ಮಾಡಲು ಎಜುಕೇಷನ್ ತಂಡದಲ್ಲಿ ಕೆಲಸ ಮಾಡುತ್ತಾರೆ.
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.