gondias-poor-still-bank-on-3ms-mahua-mnrega-and-migration-kn

Bhandara, Maharashtra

Apr 19, 2024

ಮಹುವಾ, ಮನರೇಗಾ, ವಲಸೆ: ಗೊಂಡಿಯಾದ ಬಡವರ ಜೀವನಾಧಾರ

ಇಂಡಿಯ ಬಡ ಮನೆಗಳ ಬದುಕು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ಎಂಜಿಎನ್‌ಆರ್‌ಇಜಿಎ) ಯೋಜನೆಯ ಜೊತೆಗೆ ಮಹುವಾ ಮತ್ತು ಟೆಂಡು ಎಲೆಗಳಂತಹ ಸಣ್ಣಪುಟ್ಟ ಕಾಡುತ್ಪನ್ನಗಳನ್ನು ಅವಲಂಬಿಸಿದೆ. 2024 ರ ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ, ನಾಳೆ (ಏಪ್ರಿಲ್ 19) ಮತದಾನ ಮಾಡಲು ಸಿದ್ಧರಾಗಿರುವ ಅರತ್ತೊಂಡಿ ಗ್ರಾಮದ ಆದಿವಾಸಿ ಗ್ರಾಮಸ್ಥರು ಕಳೆದ 10 ವರ್ಷಗಳಿಂದ ತಮ್ಮ ಜೀವನ ಕಷ್ಟಕರವಾಗಿದೆ ಎಂದು ಹೇಳುತ್ತಾರೆ...

Want to republish this article? Please write to [email protected] with a cc to [email protected]

Author

Jaideep Hardikar

ನಾಗ್ಪುರ ಮೂಲದ ಜಯದೀಪ್ ಹರ್ಡೀಕರ್ ಅವರು ಹಿರಿಯ ಪತ್ರಕರ್ತ ಮತ್ತು ಪರಿಯ ವರದಿಗಾರರು. ಇವರು 'ರಾಮರಾವ್: ದಿ ಸ್ಟೋರಿ ಆಫ್ ಇಂಡಿಯಾಸ್ ಫಾರ್ಮ್ ಕ್ರೈಸಿಸ್' (Ramrao: The story of India's farm crisis) ಎಂಬ ಪುಸ್ತಕದ ಲೇಖಕರು. 2025ರಲ್ಲಿ, "ಅರ್ಥಪೂರ್ಣ, ಜವಾಬ್ದಾರಿಯುತ ಮತ್ತು ಪ್ರಭಾವಶಾಲಿ ಪತ್ರಿಕೋದ್ಯಮಕ್ಕೆ ನೀಡಿದ ಅತ್ಯುತ್ತಮ ಕೊಡುಗೆ" ಹಾಗೂ "ಸಾಮಾಜಿಕ ಅರಿವು, ಅನುಕಂಪ ಮತ್ತು ಬದಲಾವಣೆಗೆ ಪ್ರೇರೇಪಿಸುವ" ಅವರ ಕೆಲಸವನ್ನು ಗುರುತಿಸಿ, ಜಯದೀಪ್ ಅವರಿಗೆ ರಾಮೋಜಿ ಎಕ್ಸಲೆನ್ಸ್ ಅವಾರ್ಡ್ಸ್ 2025 ಇದರ ಪತ್ರಿಕೋದ್ಯಮ ವಿಭಾಗದಲ್ಲಿ ಪ್ರಥಮ ಶ್ರೇಷ್ಠತಾ ಪ್ರಶಸ್ತಿಯನ್ನು ಗೆದ್ದಿದ್ದಾರೆ.

Editor

Priti David

ಪ್ರೀತಿ ಡೇವಿಡ್ ಪರಿ ಬಹುಮಾಧ್ಯಮ ವೇದಿಕೆಯ ಕಾರ್ಯನಿರ್ವಾಹಕ ಸಂಪಾದಕರು. ಅವರು ಕಾಡುಗಳು, ಆದಿವಾಸಿಗಳು ಮತ್ತು ಜೀವನೋಪಾಯಗಳ ಬಗ್ಗೆ ಬರೆಯುತ್ತಾರೆ. ಪ್ರೀತಿ ಪರಿಯ ಎಜುಕೇಷನ್ ವಿಭಾಗವನ್ನು ಮುನ್ನಡೆಸುತ್ತಾರೆ ಮತ್ತು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮಕ್ಕೆ ತರಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ.

Translator

Charan Aivarnad

ಚರಣ್‌ ಐವರ್ನಾಡು ಅವರು ಬೆಂಗಳೂರಿನಲ್ಲಿ ನೆಲೆಸಿರುವ ಲೇಖಕ, ಅನುವಾದಕ ಮತ್ತು ಸ್ವತಂತ್ರ ಪತ್ರಕರ್ತ. ಇವರು ಸ್ಥಳೀಯ ಇತಿಹಾಸ, ಜಾನಪದ, ರಾಜಕೀಯ ಮತ್ತು ಲಿಂಗತ್ವ ವಿಚಾರಗಳ ಬಗ್ಗೆ ವಿಮರ್ಶಾತ್ಮಕವಾಗಿ ಬರೆಯುತ್ತಾರೆ. ಇವರು ಸಮಾಜೋ-ರಾಜಕೀಯ ವಿಷಯಗಳ ಬಗ್ಗೆ ಡಿಜಿಟಲ್‌ ಕಂಟೆಂಟ್‌ಗಳನ್ನು ಮಾಡುತ್ತಾರೆ. ಇವರನ್ನು ಈ ಇ-ಮೇಲ್‌ ಮೂಲಕ ಸಂಪರ್ಕಿಸಬಹುದು: [email protected]