kangpokpi-farmers-waiting-to-be-rehabilitated-kn

Kangpokpi, Manipur

Mar 07, 2024

ಪುನರ್ವಸತಿಗಾಗಿ ಕಾಯುತ್ತಿರುವ ಕಾಂಗ್ಪೋಕ್ಪಿಯ ರೈತರು

ಮಣಿಪುರದ ಈ ಜಿಲ್ಲೆಯ ರೈತರ ಗಸಗಸೆ ಹೊಲಗಳನ್ನುಸರ್ಕಾರದ 'ಮಾದಕವಸ್ತುಗಳ ವಿರುದ್ಧದ ಯುದ್ಧ' ಅಭಿಯಾನದಲ್ಲಿ ನಾಶಗೊಳಿಸಲಾಗಿದೆ. ಆದರೆ ತಮಗೆ ಆದ ಆದಾಯ ನಷ್ಟಕ್ಕೆ ಯಾವುದೇ ಪರಿಹಾರ ದೊರೆತಿಲ್ಲವೆಂದು ರೈತರು ದೂರುತ್ತಿದ್ದಾರೆ

Want to republish this article? Please write to [email protected] with a cc to [email protected]

Author

Makepeace Sitlhou

ಮೇಕ್ ಪೀಸ್ ಸಿಟಲ್‌ಹೌ ಮಾನವ ಹಕ್ಕುಗಳು, ಸಾಮಾಜಿಕ ಸಮಸ್ಯೆಗಳು, ಆಡಳಿತ ಮತ್ತು ರಾಜಕೀಯದ ಬಗ್ಗೆ ವರದಿ ಮಾಡುವ ಸ್ವತಂತ್ರ ಪತ್ರಕರ್ತ.

Editor

PARI Desk

ಪರಿ ಡೆಸ್ಕ್ ನಮ್ಮ ಸಂಪಾದಕೀಯ ಕೆಲಸಗಳ ಕೇಂದ್ರಸ್ಥಾನ. ಈ ತಂಡವು ದೇಶಾದ್ಯಂತ ಹರಡಿಕೊಂಡಿರುವ ನಮ್ಮ ವರದಿಗಾರರು, ಸಂಶೋಧಕರು, ಛಾಯಾಗ್ರಾಹಕರು, ಚಲನಚಿತ್ರ ನಿರ್ಮಾಪಕರು ಮತ್ತು ಭಾಷಾಂತರಕಾರರೊಂದಿಗೆ ಕೆಲಸ ಮಾಡುತ್ತದೆ. ಪರಿ ಪ್ರಕಟಿಸುವ ಪಠ್ಯ, ವಿಡಿಯೋ, ಆಡಿಯೋ ಮತ್ತು ಸಂಶೋಧನಾ ವರದಿಗಳ ತಯಾರಿಕೆ ಮತ್ತು ಪ್ರಕಟಣೆಯಗೆ ಡೆಸ್ಕ್ ಸಹಾಯ ಮಾಡುತ್ತದೆ ಮತ್ತು ಅವುಗಳನ್ನು ನಿರ್ವಹಿಸುತ್ತದೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.