ms-swaminathan-lives-on-in-farmers-hearts-kn

Mumbai, Maharashtra

Oct 03, 2023

ರೈತರ ಹೃದಯದಲ್ಲಿ ಎಮ್.ಎಸ್.‌ ಸ್ವಾಮಿನಾಥನ್‌ ಅಜರಾಮರ

ಡಾ.ಎಂ.ಎಸ್.ಸ್ವಾಮಿನಾಥನ್, 1925-2023, ಭಾರತದ ಅಗ್ರಗಣ್ಯ ಕೃಷಿ ವಿಜ್ಞಾನಿ. ಅವರು ಕೃಷಿ ಸಂಶೋಧನೆ, ನೀತಿ ಮತ್ತು ಯೋಜನೆ ಕ್ಷೇತ್ರದಲ್ಲಿ ಗಣನೀಯ ಕೊಡುಗೆ ನೀಡಿದ್ದಾರೆ. ಕೃಷಿ ಕ್ಷೇತ್ರದ ಬೆಳವಣಿಗೆಯನ್ನು ಅಳೆಯಲು ಕೇವಲ ಬೆಳೆ ಇಳುವರಿಯನ್ನು ಲೆಕ್ಕಿಸದೆ ರೈತನ ಆದಾಯ ಹೆಚ್ಚಳವನ್ನು ಸಹ ಗಣನೆಗೆ ತೆಗೆದುಕೊಳ್ಳಬೇಕು ಎಂದು ಅವರು ವಾದಿಸಿದ್ದರು

Want to republish this article? Please write to [email protected] with a cc to [email protected]

Author

P. Sainath

ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.