ಉಂಡು-ವಿರಮಿಸುವ-ಮೊದಲು-ಅವರು-ಕ್ರಮಿಸಬೇಕಾದ-ದಾರಿ-ಬಲು-ದೂರ...

Palghar, Maharashtra

May 07, 2021

ಉಂಡು, ವಿರಮಿಸುವ ಮೊದಲು, ಅವರು ಕ್ರಮಿಸಬೇಕಾದ ದಾರಿ ಬಲು ದೂರ…

ಮಹಾರಾಷ್ಟ್ರದ ಪಾಲ್ಘರ್‌ ಜಿಲ್ಲೆಯಲ್ಲಿನ ಇಟ್ಟಿಗೆ ಗೂಡುಗಳಲ್ಲಿ ಕೆಲಸಮಾಡುತ್ತಿರುವ ವಲಸಿಗ ಆದಿವಾಸಿಗಳ ಬಳಿ ಕೋವಿಡ್‌-೧೯ ಲಾಕ್‌ಡೌನ್‌ನಿಂದಾಗಿ ಉಳಿದಿರುವ ಹಣ ಹಾಗೂ ಆಹಾರ ಸಾಮಗ್ರಿಗಳು ಅತ್ಯಂತ ಕಡಿಮೆ. ವಾಪಸ್ಸು ಬರುವಂತೆ, ಅವರಿಗೆ ಹಳ್ಳಿಯಿಂದ ಅಂತಿಮ ಎಚ್ಚರಿಕೆಯನ್ನು ನೀಡಲಾಗಿದ್ದು, ಅಲ್ಲಿಯೂ ಅವರಿಗೆ ಕಾದಿರುವುದು ಅನಿಶ್ಚಿತತೆಯೇ.

Want to republish this article? Please write to [email protected] with a cc to [email protected]

Author

Mamta Pared

ಮಮತಾ ಪರೇದ್ (1998-2022) ಪತ್ರಕರ್ತೆ ಮತ್ತು 2018ರ ಪರಿ ಇಂಟರ್ನ್ ಆಗಿದ್ದರು. ಅವರು ಪುಣೆಯ ಅಬಾಸಾಹೇಬ್ ಗರ್ವಾರೆ ಕಾಲೇಜಿನಿಂದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಸ್ನಾತಕೋತ್ತರ ಪದವಿ ಪಡೆಡಿದ್ದರು. ಆದಿವಾಸಿಗಳ ಜೀವನ, ವಿಶೇಷವಾಗಿ ತನ್ನ ವರ್ಲಿ ಸಮುದಾಯದ ಬದುಕು, ಜೀವನೋಪಾಯಗಳು ಮತ್ತು ಹೋರಾಟಗಳ ಬಗ್ಗೆ ಅವರು ವರದಿ ಮಾಡಿದ್ದರು.

Translator

Shailaja G. P.

ಶೈಲಜಾ ([email protected]) ಕನ್ನಡ ಭಾಷೆಯ ಲೇಖಕಿ ಮತ್ತು ಅನುವಾದಕಿ. ಅವರು ಖಾಲಿದ್ ಹುಸೇನ್ ಅವರ 'ದಿ ಕೈಟ್ ರನ್ನರ್' ಮತ್ತು ಫ್ರಾನ್ಸಿಸ್ ಬುಕಾನನ್ ಅವರ 'ಎ ಜರ್ನಿ ಫ್ರಮ್ ಮದ್ರಾಸ್ ಥ್ರೂ ದಿ ಕಂಟ್ರಿಸ್ ಆಫ್ ಮೈಸೂರು ಕೆನರಾ ಮತ್ತು ಮಲಬಾರ್' ಅನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಮಹಿಳಾ ಸಬಲೀಕರಣ ಸೇರಿದಂತೆ ವಿವಿಧ ಸಾಮಾಜಿಕ ವಿಷಯಗಳ ಬಗ್ಗೆ ಅವರ ಅನೇಕ ಲೇಖನಗಳು ಮುದ್ರಣ ಮಾಧ್ಯಮಗಳಲ್ಲಿ ಪ್ರಕಟವಾಗಿವೆ. ಶೈಲಜಾ ಅವರು ಪಾಯಿಂಟ್ ಆಫ್ ವ್ಯೂ, ಹೆಲ್ಪ್ ಏಜ್ ಇಂಡಿಯಾ ಮತ್ತು ನ್ಯಾಷನಲ್ ಫೆಡರೇಶನ್ ಆಫ್ ದಿ ಬ್ಲೈಂಡ್ ನಂತಹ ಎನ್‌ಜಿಒಗಳಿಗೆ ಅನುವಾದಕಿಯಾಗಿ ಕೊಡುಗೆ ನೀಡುತ್ತಿದ್ದಾರೆ.