ಕಾಂತಿ-ಕಳೆದುಕೊಳ್ಳುವತ್ತ-ಬಲ್ಲಿಕಿಟಾದ-ಚಿನ್ನದ-ದ್ರವ

Banka, Bihar

Oct 31, 2017

ಕಾಂತಿ ಕಳೆದುಕೊಳ್ಳುವತ್ತ: ಬಲ್ಲಿಕಿಟಾದ ಚಿನ್ನದ ದ್ರವ

ಬಿಹಾರದ ಅಮರಪುರದ ಬ್ಲಾಕ್ ಗಳಲ್ಲಿ ಉಳಿದಿರುವ ಬೆರಳೆಣಿಕೆಯ ಗಿರಣಿಗಳಲ್ಲೊಂದಾದ ಬಲ್ಲಿಕಿಟಾ ಹಳ್ಳಿಯ ಪುಟ್ಟ ಮಿಲ್ ಒಂದರಲ್ಲಿ ಅಕ್ಕಪಕ್ಕದ ಹಳ್ಳಿಗಳ ಕೆಲ ಗ್ರಾಮಸ್ಥರು ಎಡೆಬಿಡದೆ ದುಡಿಯುತ್ತಿದ್ದಾರೆ. ಹೀಗೆ ಯಂತ್ರ ಮತ್ತು ಸುಡುವ ಒಲೆಗಳೊಂದಿಗೆ ಕೆಲಸ ಮಾಡುತ್ತಿರುವ ಇವರುಗಳು ಸಿದ್ಧಪಡಿಸುತ್ತಿರುವುದು ಇಲ್ಲಿಯ ಖ್ಯಾತ ಬೆಲ್ಲ

Want to republish this article? Please write to zahra@ruralindiaonline.org with a cc to namita@ruralindiaonline.org

Author

Shreya Katyayini

ಶ್ರೇಯಾ ಕಾತ್ಯಾಯಿನಿ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಚಲನಚಿತ್ರ ನಿರ್ಮಾಪಕರು ಮತ್ತು ಹಿರಿಯ ವೀಡಿಯೊ ಸಂಪಾದಕರಾಗಿದ್ದಾರೆ. ಅವರು ಪರಿಗಾಗಿ ಚಿತ್ರವನ್ನೂ ಬರೆಯುತ್ತಾರೆ.

Translator

Prasad Naik

ಅನುವಾದಕರು: ಪ್ರಸ್ತುತ ಹರಿಯಾಣಾದ ಗುರುಗ್ರಾಮದಲ್ಲಿ ನೆಲೆಸಿರುವ ಪ್ರಸಾದ್ ನಾಯ್ಕ್ ರಿಪಬ್ಲಿಕ್ ಆಫ್ ಅಂಗೋಲಾ (ಆಫ್ರಿಕಾ) ದಲ್ಲಿ ಕುಡಿಯುವ ನೀರು ಸರಬರಾಜು ಯೋಜನೆಯೊಂದರಲ್ಲಿ ಕೆಲ ವರ್ಷಗಳ ಕಾಲ ಸೇವೆ ಸಲ್ಲಿಸಿದವರು. ಪ್ರಸಾದ್ ನಾಯ್ಕ್ ಹವ್ಯಾಸಿ ಬರಹಗಾರರು, ಅಂಕಣಕಾರರು ಮತ್ತು "ಹಾಯ್ ಅಂಗೋಲಾ!" ಕೃತಿಯ ಲೇಖಕರು. 'ಅವಧಿ' ಅಂತರ್ಜಾಲ ಪತ್ರಿಕೆಯಲ್ಲಿ ಇವರು ಬರೆದಿರುವ ಲೇಖನಗಳು ಜನಪ್ರಿಯ. ಇವರನ್ನು prasad1302@gmail.com ಇ-ಮೈಲ್ ಮೂಲಕ ಸಂಪರ್ಕಿಸಬಹುದು.